ಸರ್ವಜ್ಞ ವಚನಗಳಿಂದ ಸಮಾಜದಲ್ಲಿ ನೈತಿಕತೆ ನಿರ್ಮಾಣ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಸಮಾಜದ ಅಂಕುಡೊಂಕು ಮೂಢನಂಬಿಕೆಗಳನ್ನು ಜನರಿಗೆ ಸರಳವಾಗಿ ತಮ್ಮ ವಚನಗಳ ಮೂಲಕ ತಿಳಿಸಿದ ಕವಿ ಸರ್ವಜ್ಞರ ವಚನಗಳನ್ನು ಶಾಲಾ ಮಕ್ಕಳಿಗೆ ತಿಳಿಸುವ ಮೂಲಕ ನೈತಿಕ ಸಮಾಜವನ್ನು ಕಟ್ಟುವ ಕೆಲಸ ಆಗಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಭಾರತೀಯ ಸೇವಾದಳದ ಅಧ್ಯಕ್ಷ ರೊ. ಟಿ. ಶೇಷಪ್ಪ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ರಾಜ್ಯ ಕುಂಬಾರರ ಮಹಾಸಂಘ ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ/ಕುಂಬಾರರ ಯುವವೇದಿಕೆ […]
ಸರ್ವಜ್ಞ ವಚನಗಳಿಂದ ಸಮಾಜದಲ್ಲಿ ನೈತಿಕತೆ ನಿರ್ಮಾಣ Read More »
ಕರಾವಳಿ