bus stand

ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ

(ನ್ಯೂಸ್‌ ಕಡಬ) newskadaba.com,  ಸೆ.23 ಇಂದೋರ್: ಹಾಡಹಗಲೇ 12ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸೋಮವಾರ (ಸೆ.22) ಗಂಧ್ವಾನಿ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಡುಗಿಯು ಎಟಿಎಂ ಬಳಿ ನಿಂತಿದ್ದಾಗ ಮಹೀಂದ್ರಾ ಬೊಲೆರೊ ಇದ್ದಕ್ಕಿದ್ದಂತೆ ಆಕೆಯ ಬಳಿ ನಿಂತಿದೆ. ಮೂವರು ಪುರುಷರು ಹೊರಗೆ ಹಾರಿ, ಆಕೆಯ ಬಾಯಿ ಮುಚ್ಚಿ, ವಾಹನಕ್ಕೆ ಎಳೆದುಕೊಂಡು ಹೋಗಿ ಪರಾರಿಯಾಗಿದ್ದಾರೆ .ಕೂಡಲೇ ಅಲ್ಲದ್ದ ಸ್ಥಳೀಯರೆಲ್ಲಾ ಸೇರಿ […]

ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಜೂ.19., ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಾಷ್ಟ್ರಭಕ್ತ ಸಮಿತಿ ವತಿಯಿಂದ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ನುಡಿನಮನ ಸಲ್ಲಿಸಲಾಯಿತು.

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ Read More »

ಕರಾವಳಿ

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಕಡಬ ಅಂಬೇಡ್ಕರ್ ಭವನದ ಹತ್ತಿರ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಖಾದಿರಿಸಿದ 1.73 ಎಕ್ರೆ ಸ್ಥಳವನ್ನು ಭೂಮಾಪನಾ ಇಲಾಖೆಯಿಂದ ಸರ್ವೇ ಮಾಡಿ ಗಡಿ ಗುರುತು ಮಾಡುವ ಕಾರ್ಯ ಬುಧವಾರದಂದು ನಡೆಯಿತು. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರವರ ನೇತೃತ್ವದಲ್ಲಿ ಭೂಮಾಪನಾ ಇಲಾಖೆ ಹಾಗೂ ಕೆಎಸ್ಆರ್ಟಿಸಿ ವತಿಯಿಂದ ಜಂಟಿ ಸರ್ವೇ ನಡೆಸಿ ಬಸ್ ನಿಲ್ದಾಣಕ್ಕೆ ಗಡಿ ಗುರುತು ಮಾಡುವುದರ ಮೂಲಕ ಭೂಮಿ ಕಾದಿರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್

ಕಡಬದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸ್ಥಳದ ಗಡಿಗುರುತು ► ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ: ಪಿ.ಪಿ.ವರ್ಗೀಸ್ Read More »

ಕರಾವಳಿ

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತೋಡಿ ಬೊಳ್ಳೂರು ಕ್ರಾಸ್ ಎಂಬಲ್ಲಿ ಪಂಚಾಯತಿನ 14ನೇ ಹಣಕಾಸು ಯೋಜನೆಯಲ್ಲಿ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ ಮಂಗಳವಾರ ನಡೆಯಿತು. ಮರ್ದಾಳ ಗ್ರಾಮ ಪಂಚಾಯಿತಿ ಲಲಿತಾ ರೈ ಮೈಕಾಜೆ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ಹರೀಶ್ ಕೋಡಂದೂರು, ದಾಮೋದರ ಡೆಪ್ಪುಣಿ, ಸುಲೈಮಾನ್ ಪಿ.,

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ

(ನ್ಯೂಸ್ ಕಡಬ) newskadaba.com ಕಡಬ, ಜು.31. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮ ಪಂಚಾಯತ್ ಅಧೀನದಲ್ಲಿರುವ ನೆಟ್ಟಣ ಪೇಟೆಯಲ್ಲಿನ ಸಾರ್ವಜನಿಕ ಬಸ್ಸು ನಿಲ್ದಾಣದಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೋಡೋದಕ್ಕೆ ಅಸಹ್ಯ ಅನಿಸುತ್ತಿದೆ. ದಕ್ಷಿಣ ಭಾರತದ ಪ್ರಮುಖ ದೇವಸ್ಥಾನವಾದ ಕುಕ್ಕೇ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣವು ಇದೇ ನೆಟ್ಟಣದಲ್ಲಿದೆ. ರೈಲಿನಲ್ಲಿ ಆಗಮನಿಸುವ ಪ್ರಯಾಣಿಕರು ಬಸ್ಸಿಗಾಗಿ ಕಾಯಬೇಕೆಂದರೆ ಇದೇ ಬಸ್ಸು ನಿಲ್ದಾಣವನ್ನೇ ಆಶ್ರಯಿಸಬೇಕಾಗಿದೆ‌. ಇಲ್ಲಿ ಕಸಕಡ್ಡಿಗಳು ಸೇರಿದಂತೆ ಮದ್ಯದ ಬಾಟಲಿಗಳನ್ನು ಹಾಕಿರುವುದರಿಂದ ಪ್ರಜ್ಞಾವಂತರನ್ನು ಮುಜುಗರಕ್ಕೀಡುಮಾಡುತ್ತಿದೆ‌. ತಕ್ಷಣವೇ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ Read More »

ಕರಾವಳಿ

ಕಡಬದಲ್ಲಿ ಸರಿಯಾದ ಬಸ್ ತಂಗುದಾಣವಿಲ್ಲ ► ಇರೋ ಎರಡು ನಿಲ್ದಾಣಗಳಿಗೆ ಮೆಟ್ಟಿಲೇ ಇಲ್ಲ

(ನ್ಯೂಸ್ ಕಡಬ) newskadaba.com ಕಡಬ, ಜು.22. ಈಗಾಗಲೇ ತಾಲೂಕು ಕೇಂದ್ರ ಎಂದು ಘೋಷಣೆಯಾಗಿರುವ ಕಡಬದಲ್ಲಿ ಸರಿಯಾದ ಒಂದು ಬಸ್ ನಿಲ್ದಾಣ ಇಲ್ಲ, ಇರೋ ಪ್ರಯಾಣಿಕರ ತಂಗುದಾಣಗಳಿಗೆ ಮೆಟ್ಟಿಲುಗಳೇ ಇಲ್ಲ. ಕಳೆದ ಕೆಲವು ತಿಂಗಳುಗಳಿಂದ ಮೆಟ್ಟಿಲು ಇಲ್ಲದೆ ಪ್ರಯಾಣಿಕರು ಅವಾಂತರ ಎದುರಿಸುತ್ತಿದ್ದಾರೆ. ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಪೇಟೆಯ ಪಂಜ ಕ್ರಾಸ್ ಬಳಿ ಇರುವ ಪ್ರಯಾಣಿಕರ ತಂಗುದಾಣದ ದುರವಸ್ಥೆ ಇದು. ಈ ತಂಗುದಾಣ ಜನರಿಗೆ ಸೇಫ್ ಎಂದೇನು ಇಲ್ಲ. ಜೋರು ಗಾಳಿ, ಮಳೆಗೆ ತಕ್ಕಮಟ್ಟಿಗೆ ಆಶ್ರಯ ನೀಡುವ ಬಸ್ಸ್ಟಾಂಡ್.

ಕಡಬದಲ್ಲಿ ಸರಿಯಾದ ಬಸ್ ತಂಗುದಾಣವಿಲ್ಲ ► ಇರೋ ಎರಡು ನಿಲ್ದಾಣಗಳಿಗೆ ಮೆಟ್ಟಿಲೇ ಇಲ್ಲ Read More »

ಕರಾವಳಿ
Scroll to Top