ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ:  ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್‌, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ […]

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್