BY Vijayendra

ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ

(ನ್ಯೂಸ್ ಕಡಬ) newskadaba.com , ಮೇ.17: ದ.ಕ ಸುಳ್ಯ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜನ ಹರಕೆ ನೇಮೋತ್ಸವದಲ್ಲಿBJP ರಾಜ್ಯಾಧ್ಯಕ್ಷ BYವಿಜಯೇಂದ್ರ ಭಾಗಿಯಾದರು. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಗುಳಿಗ ದೈವ &ಕೊರಗಜ್ಜ ದೈವಸ್ಥಾನದಲ್ಲಿ ಶ್ರೀಕೊರಗಜ್ಜ ದೈವದ ನೇಮ& ಪರಿವಾರ ದೈವಗಳ ತಂಬಿಲ ಸೇವೆ ನಡೆಯಿತು. ಮೂರನೇ ಬಾರಿ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ BJP ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಇದೀಗ BJP ವತಿಯಿಂದ ಹರಕೆ ನೇಮೋತ್ಸವ ನಡೆದಿದ್ದು, ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಸಂಸದ […]

ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಜ.18  : ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದೊಳಗಿನ ಎಲ್ಲಾ ಗೊಂದಲಗಳು ಬಗೆಹರಿಯುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಅಧ್ಯಕ್ಷನಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದೇನೆ. ಅದನ್ನು ಸಂಘಟಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಂದು ವಿಶ್ವಾಸ

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ Read More »

ಕರ್ನಾಟಕ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಅ.24.  ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ Read More »

ಕರಾವಳಿ
Scroll to Top