C.M.Siddaramayya

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.21. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು […]

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ Read More »

ಕರ್ನಾಟಕ

ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ‌ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಬೀದಿ ಬೀದಿಗಳಲ್ಲಿ ಖಾಸಗಿ ಶಾಲೆಗಳು ತಲೆಯೆತ್ತುತ್ತಿದ್ದು, ಇವುಗಳ ಅಭಿವೃದ್ಧಿಯ ಮುಂದೆ ಸರಕಾರಿ ಶಾಲೆಗಳು ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ. ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಲದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆಯಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅಧಿಕಾರಿಗಳ

ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮುಳುವಾಗಲಿದೆಯೇ ಸರಕಾರದ‌ ನೂತನ ಕಾನೂನು…? ► ಮಂತ್ರಿಗಳ, ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವುದು ಕಡ್ಡಾಯ..! Read More »

ಕರಾವಳಿ

ನೇಕಾರರ 50 ಸಾವಿರ ರೂ. ಸಾಲ ಮನ್ನಾ ► ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ಸಹಕಾರ ಸಂಘಗಳಲ್ಲಿ ನೇಕಾರಿಕೆಗಾಗಿ ಪಡೆದ ನೇಕಾರರ ರೂ.50 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜಿಲ್ಲಾಡಳಿತ ಮಂಡಳಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲಿಯೇ ನೇಕಾರರ ಸಾಲವನ್ನು ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರದಿಂದ 9,000 ನೇಕಾರರಿಗೆ ಲಾಭವಾಗಲಿದೆ. ಈ ಉದ್ದೇಶಕ್ಕೆ ಒಟ್ಟಾರೆ ರೂ.52 ಕೋಟಿ ಒದಗಿಸಲಾಗುತ್ತಿದೆ

ನೇಕಾರರ 50 ಸಾವಿರ ರೂ. ಸಾಲ ಮನ್ನಾ ► ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನ.04 ಶನಿವಾರದಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ತದನಂತರ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಿಂತಿರುಗಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ Read More »

ಕರ್ನಾಟಕ

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.16. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಕ್ರಮವಾಗಿ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ದೂರು ನೀಡಿದ್ದಾರೆ. ನನ್ನ ಆರೋಪ ಸುಳ್ಳು ಎಂದಾದರೆ ವಿಧಾನಸೌಧದ ಮುಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ರೇಸ್‌ಕೋರ್ಸ್ ರಸ್ತೆಯ ಎಸಿಬಿ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಭೂಪಸಂದ್ರದಲ್ಲಿ 6.36

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ Read More »

ಕರ್ನಾಟಕ

ಸಿ.ಎಂ. ಸಿದ್ಧರಾಮಯ್ಯ ರವರ ಭ್ರಷ್ಟಾಚಾರ ಶೀಘ್ರದಲ್ಲಿ ಬಯಲು ‌‌► ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16, ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರ ಹಾಗು ಕಾಂಗ್ರೆಸ್ ಶಾಸಕರು ನಡೆಸಿದ ಭ್ರಷ್ಟಾಚಾರ ಕುರಿತಾದ  ದಾಖಲೆಗಳ ಬಿಡುಗಡೆಯ ಮುಹೂರ್ತವನ್ನು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇದೇ ತಿಂಗಳ 23ರಂದು ನಿಗದಿಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸಿದ್ದರಾಮಯ್ಯ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದ ಮಾತಿಗೆ ಇದೀಗ ಕಾಲ ಒದಗಿಬಂದಿದೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವುದಾಗಿ ಪದೇ ಪದೇ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ

ಸಿ.ಎಂ. ಸಿದ್ಧರಾಮಯ್ಯ ರವರ ಭ್ರಷ್ಟಾಚಾರ ಶೀಘ್ರದಲ್ಲಿ ಬಯಲು ‌‌► ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ
Scroll to Top