cabinet

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

(ನ್ಯೂಸ್‌ ಕಡಬ) newskadaba.com ಜು.02: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂಬುದಾಗಿ ಮರು ನಾಮಕರಣ ಮಾಡಿದೆ. ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ. 1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ […]

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ Read More »

ಕರ್ನಾಟಕ

ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ರದ್ದು ➤ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಸರ್ಕಾರ ಪರಿಚಯಿಸಿದ್ದ ಮತಾಂತರ ವಿರೋಧಿ ಕಾನೂನನ್ನ ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಪಾಠಗಳನ್ನ ಶಾಲಾ ಪಠ್ಯ ಪುಸ್ತಕದಿಂದ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದ್ದು, ಜೊತೆಗೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನ ಕಡ್ಡಾಯಗೊಳಿಸಲು ಸರ್ಕಾರ

ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ರದ್ದು ➤ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ Read More »

ಕರ್ನಾಟಕ
Scroll to Top