camp

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಶಿಬಿರ – (20 ದಿನಗಳು), ಅಕ್ಟೋಬರ್ 7ರಿಂದ 26ರ ವರೆಗೆ ನಡೆಯಲಿದ್ದು, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.(ಪಾಸ್/ಫೇಲ್) 18 ರಿಂದ 40ವರ್ಷ ವಯಸ್ಸಾಗಿರಬೇಕು. ವಿಡಿಯೋಗ್ರಾಫಿ ತರಬೇತಿ ಶಿಬಿರ – (12 ದಿನಗಳು) ನವೆಂಬರ್ 15ರಿಂದ 26ರ […]

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ Read More »

ಕರಾವಳಿ

ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ,ಅ.4. ದೇವರು ನಮ್ಮನ್ನು ಮನುಷ್ಯರನ್ನಾಗಿ ಈ ಲೋಕದಲ್ಲಿ ಸೃಷ್ಟಿಸಿದ್ದು ನಾವು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಾಮಾಜಿಕ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದಲ್ಲಿ ಪ್ರೀತಿ, ವಿಶ್ವಾಸದಿಂದ ಶಾಂತಿ ಸೌಹಾರ್ದತೆಯಿಂದ ಬದುಕಬೇಕು ಎಂದು ಪುತ್ತೂರು ಧರ್ಮಪ್ರಾಂತ್ಯ ನೂತನ ಧರ್ಮಾಧ್ಯಕ್ಷ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರಗಳ ನಡೆಯುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರ ಒಳಿತನ್ನು ಬಯಸಿ ಜೀವನ ಮಾಡುವುದೆ ನಿಜವಾದ ಧರ್ಮ.

ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ Read More »

ಕರಾವಳಿ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ

(ನ್ಯೂಸ್ ಕಡಬ) newskadaba.com ಪೊಳಲಿ,ಸೆ.11, ಇಲ್ಲಿನ ಇತಿಹಾಸ ಪ್ರಸಿದ್ದ ಶ್ರಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು , ಹಲವಾರು ಸಂಘ ಸಂಸ್ಥೆಗಳು ಕರಸೇವೆಯ ಮೂಲಕ ದೇವಾಲಯದ ಕಾರ್ಯಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿರುತ್ತಾರೆ. ಬೆಂಜನಪದವು ಕೆನರಾ ಇಂಜಿನೀಯರಿಂಗ್ ಕಾಲೇಜಿನ ಸುಮಾರು ನೂರು ಮಂದಿ ವಿದ್ಯಾರ್ಥಿಗಳು  ಪೊಳಲಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿ, ನಾವೂ ಬಿಸಿಲಲ್ಲಿ ದುಡಿಯಬಲ್ಲೆವು ಎಂದು ತೋರಿಸಿಕೊಟ್ಟಿದ್ದಾರೆ. ಲವಲವಿಕೆಯಿಂದ ಕೆಲಸಗಾರರೊಂದಿಗೆ ಕೂಡಿ ಎಲ್ಲಾ ಕೆಲಸಗಳನ್ನು ಮಾಡುತ್ತಾ ನುರಿತ ಕೆಲಸಗಾರರಿಗೂ ನಿಬ್ಬೆರಗಾಗುವಂತೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವಂತೆ ಅವರ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ Read More »

ಕರಾವಳಿ
Scroll to Top