cancer

ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ

(ನ್ಯೂಸ್ ಕಡಬ) newskadaba.com ಮಾ. 12 ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿವೆ ಎಂದು ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಕ್ಕಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡುಬರುತ್ತಿರುವುದು ಆತಂಕಕಾರಿ (Shocking News) ವಿಷಯವಾಗಿದ್ದು, ಕಳೆದ ವರ್ಷ 14 ವರ್ಷದೊಳಗಿನ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಸಹಿತ 1,533 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ […]

ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ Read More »

ಕರ್ನಾಟಕ

ಅಡಿಕೆಯಿಂದ ಬಾಯಿಯ ಕ್ಯಾನ್ಸರ್: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ವರದಿ

(ನ್ಯೂಸ್ ಕಡಬ) newskadaba.com  ನ. 19: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಿಕೆಯು ಕ್ಯಾನ್ಸರ್‌ಕಾರಕವಾಗಿದ್ದು, ಬಳಕೆ ನಿಯಂತ್ರಿಸಿದರೆ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ವಿಶ್ವದಲ್ಲಿಯೇ ತಡೆಗಟ್ಟಬಹುದು ಎಂದು ವರದಿ ನೀಡಿದೆ. ಅಡಿಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ಕಟ್ಟಿರುವುದಕ್ಕೆ ರಾಜ್ಯ ಅಡಿಕೆ ಮಾರಾಟ ಸಹಕಾರ ಸಂಘ, ಒಕ್ಕೂಟಗಳು ವರದಿಯನ್ನು ಒಪ್ಪುವುದಿಲ್ಲಎಂದು ಖಂಡಿಸುತ್ತಿವೆ. ದೇಶದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿ ಅಡಿಕೆ ವ್ಯಾಪ್ತಿ ವ್ಯಾಪಕ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಬಂದಿರುವ ವರದಿ ಈಗ ರಾಜ್ಯದಲ್ಲಿ ತಲ್ಲಣ ಉಂಟು

ಅಡಿಕೆಯಿಂದ ಬಾಯಿಯ ಕ್ಯಾನ್ಸರ್: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ವರದಿ Read More »

ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ- ವರದಿ

(ನ್ಯೂಸ್ ಕಡಬ) newskadaba.com ಅ. 15. ಭಾರತದಲ್ಲಿ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪುರುಷರಲ್ಲಿ ಬಾಯಿ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.   ಈ ಕುರಿತಂತೆ ಭಾರತ, ಬ್ರೆಜಿಲ್‌, ರಷ್ಯಾ, ಚೀನ ಮತ್ತು ದ.ಆಫ್ರಿಕಾಗಳಿರುವ ಬ್ರಿಕ್ಸ್‌ ರಾಷ್ಟ್ರಗಳಲ್ಲಿ ಕ್ಯಾನ್ಸರ್‌ ಪ್ರಕರಣಗಳ ಕುರಿತು ನಡೆದಿರುವ ತುಲನಾತ್ಮಕ ಅಧ್ಯಯನದ ವರದಿ ಇಕ್ಯಾನ್ಸರ್‌ ಜರ್ನಲ್‌ ನಲ್ಲಿ ಪ್ರಕಟವಾಗಿದೆ. ವಿಶ್ವದ 42 ಪ್ರತಿಶತ ಕ್ಯಾನ್ಸರ್‌ ಸಾವುಗಳು ಬ್ರಿಕ್ಸ್‌

ದೇಶದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ- ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರ್ಧಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ► ಬೇಕಾಗಿದೆ ದಾನಿಗಳ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಶಾಲೆಗೆ ಹೋಗಿ ಶಿಕ್ಷಣ ಕಲಿತು ಉನ್ನತ ಮಟ್ಟಕ್ಕೇರಬೇಕಿದ್ದ ಬಾಲಕನೋರ್ವ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ ಇದೀಗ ಆಸ್ಪತ್ರೆಯಲ್ಲಿ ದಿನದೂಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾನಿಗಳ ಸಹಾಯಹಸ್ತ ಬೇಕಾಗಿದೆ. ಪುತ್ತೂರು ತಾಲೂಕಿನ ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ ಪ್ರಥಮ ಪುತ್ರ ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಾಜೇಶ್ ಕ್ಯಾನ್ಸರ್ ರೋಗಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. 2014 ರಲ್ಲಿ ಮೈ

ಮರ್ಧಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ► ಬೇಕಾಗಿದೆ ದಾನಿಗಳ ಸಹಾಯಹಸ್ತ Read More »

ಕರಾವಳಿ
Scroll to Top