ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು
(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ.18. ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾವೇರಿ ನದಿಗೆ ಉರುಳಿ ಬಿದ್ದ ಘಟನೆ ಕುಶಾಲನಗರ ಸಮೀಪದ ಬೇತ್ರಿ ಸೇತುವೆ ಬಳಿ ಭಾನುವಾರದಂದು ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿಷ್ಣು ಎಂಬವರು ತನ್ನ ಸ್ನೇಹಿತರಾದ ರಕ್ಷಿತ, ಶರಣ್ಯ ಮತ್ತು ಚಂದನ್ ಎಂಬವರೊಂದಿಗೆ ಶನಿವಾರದಂದು ಬೆಂಗಳೂರಿನಿಂದ ಕಾರೊಂದನ್ನು ಬಾಡಿಗೆಗೆ ಪಡೆದು ಮಡಿಕೇರಿಗೆ ಆಗಮಿಸಿದ್ದರು. ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಮಡಿಕೇರಿಯಿಂದ ನಾಗರಹೊಳೆಗೆ ತೆರಳುತ್ತಿದ್ದಾಗ ಮೂರ್ನಾಡು ಬಳಿಯ ಬೇತ್ರಿ ಸೇತುವೆ ಬಳಿ […]
ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು Read More »
ಕರ್ನಾಟಕ







