case

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು “ಪ್ರಾಥಮಿಕ ಹೊಣೆಗಾರ” ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿದೆ. RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ […]

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ ! Read More »

ಕರಾವಳಿ

ಕೊಲೆ ಬೆದರಿಕೆ ಹಿನ್ನೆಲೆ ನಟ ದರ್ಶನ್ ಹಾಗೂ ಅಭಿಮಾನಿಯ ಮೇಲೆ ದೂರು ದಾಖಲಿಸಿದ ಬಿಗ್ ಬಾಸ್ ಖ್ಯಾತಿಯ ಜಗದೀಶ್

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಬಿಗ್ ಬಾಸ್ ಕನ್ನಡ -11 ಕಾರ್ಯಕ್ರಮದಲ್ಲಿದ್ದ ಜಗದೀಶ್ ಬಿಗ್ಬಾಸ್ ಮನೆಯಿಂದ ಆಚೆ ಬಂದ ನಂತರ ಮತ್ತೆತಮ್ಮ ಹಳೆ ಸ್ಟೈಲ್ ಗೆ ಮರಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ರವರ ಬಗ್ಗೆ ಜಗದೀಶ್ ಬಹಳಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ದರ್ಶನ್ ಮಧ್ಯಂತರ ಜಾಮೀನಿನ ಮೇರೆಗೆ ಹೊರಬಂದಿದ್ದು, ದರ್ಶನ್ ಅಭಿಮಾನಿಗಳು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್ ಆರೋಪಿಸಿ ದರ್ಶನ್ ಹಾಗೂ ಅವರ ಅಭಿಮಾನಿಯೋರ್ವರ ಮೇಲೆ ದೂರು ದಾಖಲಿಸಿದ್ದಾರೆ.

ಕೊಲೆ ಬೆದರಿಕೆ ಹಿನ್ನೆಲೆ ನಟ ದರ್ಶನ್ ಹಾಗೂ ಅಭಿಮಾನಿಯ ಮೇಲೆ ದೂರು ದಾಖಲಿಸಿದ ಬಿಗ್ ಬಾಸ್ ಖ್ಯಾತಿಯ ಜಗದೀಶ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ
Scroll to Top