ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ […]

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್