Cash

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 15. ಮನೆ ಮಂದಿ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ನಡೆಸಿದ ಪ್ರಕರಣವು ಕಡಬ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಸವಣೂರು ನಿವಾಸಿ ಸಲೀಂ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸಲೀಂ ಅವರು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ರವಿವಾರ ಮಧ್ಯರಾತ್ರಿ ವೇಳೆ ಮನೆಗೆ ವಾಪಾಸ್ಸು […]

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ಪುದು ಗ್ರಾಮದ ಪೆರಿಯಾರ್ ನಲ್ಲಿ ನಡೆದಿರುವುದಾಗಿ ಸೆಪ್ಟೆಂಬರ್ 12ರಂದು ಬೆಳಕಿಗೆ ಬಂದಿದೆ. ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ. 8ರಂದು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿರುವ ಸಂಬಂಧಿಕರ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ 15. ಕುಂಬಳೆ ಕೊಡ್ಯಮ್ಮೆ ಚೂರಿತ್ತಡ್ಕದ ನಿವಾಸಿ ಅಬೂಬಕ್ಕರ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಹಾಗೂ ಕಾರನ್ನು ಕಳವುಗೈದ ಘಟನೆ ಬುಧವಾರದಂದು ನಡೆದಿದೆ. ಬುಧವಾರದಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಕಪಾಟನ್ನು ತೆರೆಯುವ ಶಬ್ದ ಕೇಳಿ ಮನೆಯವರು ಎಚ್ಚೆತ್ತು ಬೊಬ್ಬೆ ಹಾಕಿದಾಗ ಕಳ್ಳರು ಕಳವುಗೈದ ಸೊತ್ತು ಸಹಿತ ಪರಾರಿಯಾಗಿದ್ದಾರೆ. ಮನೆಯ ಬಾಗಿಲು ಹಾಗೂ ಕಿಟಕಿಗೆ ಯಾವುದೇ ಹಾನಿಯಾಗದೇ ಇದ್ದು, ಇದರಿಂದ ಕಳ್ಳರು ಹಗಲು ಸಮಯದಲ್ಲಿ ನುಗ್ಗಿ ಅಡಗಿ ಕುಳಿತು

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಎರಡು ಬ್ಯಾಗುಗಳಲ್ಲಿ ಬರೋಬ್ಬರಿ 1.14 ಕೋಟಿ ರೂಪಾಯಿಗಳನ್ನು ಸಾಗಿಸುತ್ತಿದ್ದ. ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ವಿದ್ಯಾರ್ಥಿ ರಿತಿಕ್, ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿ ಎನ್ನಲಾಗಿದ್ದು, ವಿಚಾರಣೆ ವೇಳೆ

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top