ಜಾತಿ ಪ್ರಮಾಣ ಪತ್ರ: ತನಿಖೆಗೆ ಅವಕಾಶವಿಲ್ಲ

(ನ್ಯೂಸ್‌ ಕಡಬ) newskadaba.com,  ನ.27 ಬೆಂಗಳೂರು: ಜಾತಿ ಪ್ರಮಾಣ ಪತ್ರಗಳ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನಾಗರಿಕ ಹಕ್ಕುಗಳ ಜಾರಿ ಘಟಕ ಸ್ವಯಂಪ್ರೇರಿತವಾಗಿ ತನಿಖೆ ಕೈಗೆತ್ತಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮ್ಮ ಜಾತಿ ಪ್ರಮಾಣದ ಸಿಂಧುತ್ವಕ್ಕೆ ಸಂಬಂಧ ತನಿಖೆ ನಡೆಸಲು ನಾಗರಿಕ ಹಕ್ಕುಗಳ ಜಾರಿ ವಿಭಾಗದ ಡಿವೈಎಸ್‌ಪಿ ಅವರಿಗೆ ನಿರ್ದೇಶನ ನೀಡಿದ್ದ ಕ್ರಮ ಪ್ರಶ್ನಿಸಿ ನಿವೃತ್ತ ಮುಖ್ಯಶಿಕ್ಷಕ ಟಿ.ಎಚ್. ಹೊಸಮನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. […]

ಜಾತಿ ಪ್ರಮಾಣ ಪತ್ರ: ತನಿಖೆಗೆ ಅವಕಾಶವಿಲ್ಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್