‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು “ಪ್ರಾಥಮಿಕ ಹೊಣೆಗಾರ” ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿದೆ. RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ […]

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ ! Read More »

ಕರಾವಳಿ