Cauvery

ಕಾವೇರಿ ವಿವಾದ: ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸದಂತೆ ಪ್ರಾಧಿಕಾರ ಸೂಚನೆ

(ನ್ಯೂಸ್ ಕಡಬ) newskadaba.com ಜು. 15. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಸಭೆಯಲ್ಲಿ, ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸದ್ಯಕ್ಕೆ ಕೆಆರ್‌ಎಸ್ ಅಣೆಕಟ್ಟಿನಿಂದ ನೀರು ಹರಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಪ್ರಾಧಿಕಾರವು ಉಭಯ ರಾಜ್ಯಗಳಿಗೆ ಸೂಚನೆ ನೀಡಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದ ಪರವಾಗಿ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು, […]

ಕಾವೇರಿ ವಿವಾದ: ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸದಂತೆ ಪ್ರಾಧಿಕಾರ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಅ.16. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾದ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರದಂದು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »

ಕರ್ನಾಟಕ

ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 21. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಇಂದು ನವದೆಹಲಿಯಲ್ಲಿ  ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ನಾರಿಮನ್​ ಅವರು ಕರ್ನಾಟಕ  ಪರ ವಾದ ಮಂಡಿಸಿದ್ದರು. ಎಸ್. ನಾರಿಮನ್ ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದು, ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಎಸ್. ನಾರಿಮನ್ ಅವರಿಗೆ 1991

ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ವಾದಿಸಿದ್ದ ಖ್ಯಾತ ವಕೀಲ ಫಾಲಿ ನಾರಿಮನ್ ಇನ್ನಿಲ್ಲ..! Read More »

ಕರ್ನಾಟಕ
Scroll to Top