ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ. […]
ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »
ಕರ್ನಾಟಕ
