ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಸೈಯ್ಯದ್, ಸುಹೇಲ್ ಉಮೇರ್, ಜುನೇದ್, ಮುದಾಸಿನ್, ಜಾಹೀದ್ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಉಗ್ರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..! Read More »
ಕರ್ನಾಟಕ, ಕ್ರೈಮ್ ನ್ಯೂಸ್


