celebration

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ

(ನ್ಯೂಸ್‌ ಕಡಬ) newskadaba.com,  ಅ.20 ಉತ್ತರಪ್ರದೇಶ:  ದೀಪಾವಳಿ ಹಬ್ಬದ ನಿಮಿತ್ತ ಭರ್ಜರಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಎರಡು ಗಿನ್ನೆಸ್ ದಾಖಲೆ ನಿರ್ಮಾಣಗೊಂಡಿವೆ. ಅಯೋಧ್ಯೆಯ 56 ಘಾಟ್​ಗಳ ಸಾಲುಗಳುದ್ದಕ್ಕೂ ಅತಿಹೆಚ್ಚು ದೀಪಗಳನ್ನು ಹಚ್ಚಿದ್ದು, ಅತಿ ಹೆಚ್ಚು ಜನರು ಒಟ್ಟಿಗೆ ದೀಪಾರತಿ ಮಾಡಿದ್ದು, ಈ ಎರಡು ವಿಶ್ವ ದಾಖಲೆಗಳು ನಿರ್ಮಾಣವಾಗಿವೆ. ಗಿನ್ನೆಸ್ ಬುಕ್ ಆಫ್ ರೆಕಾರ್ಡ್​​ನಿಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಾಖಲೆ ನಿರ್ಮಾಣಗೊಂಡದ್ದಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಈ ದೀಪೋತ್ಸವವನ್ನು ರಾಮನ 14 ವರ್ಷಗಳ ವನವಾಸದ ನಂತರ […]

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ, ಅ. 02. ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಗುಡ್ಡಪ್ಪ ಬಲ್ಯ ಇವರು ಮಾತನಾಡುತ್ತಾ “ಇವತ್ತು ನಾವು ಇಬ್ಬರು ಮಹಾತ್ಮರುಗಳ ಜನ್ಮದಿನವನ್ನು ಆಚರಿಸುತ್ತಾ ಇದ್ದೇವೆ. ಇಬ್ಬರೂ ಕೂಡ ಮಹತ್ತರ ಕೆಲಸಗಳನ್ನು ಮಾಡಿದ ಕಾರಣ ಆ ಆತ್ಮವನ್ನು ಮಹಾತ್ಮರನ್ನಾಗಿ ನಾವು ಕಾಣುತ್ತೇವೆ. ಮಹಾತ್ಮ ಗಾಂಧೀಜಿಯವರ ಬಗ್ಗೆ ಹೇಳುವುದಾದರೆ, ಅವರು ಅನೇಕ ಕಷ್ಟಗಳನ್ನ ಸಹಿಸಿಕೊಂಡು, ಬೇರೆ ಬೇರೆ ರಾಷ್ಟ್ರಗಳಲ್ಲಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್ ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ

ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ Read More »

ಕರಾವಳಿ

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
Scroll to Top