central budjet

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು

(ನ್ಯೂಸ್ ಕಡಬ) newskadaba.com, ಫೆ.01 : ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ 1 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು. ಇದು ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಲು ವಿನಿಯೋಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಯುವಜನತೆ, ದಲಿತರು, ಅನ್ನದಾತರು ಮತ್ತು ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದ ವಿತ್ತ ಸಚಿವೆ ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಇಂಧನಗಳಿಗೆ ಒತ್ತು ನೀಡಲಾಗಿದೆ ಎಂದಿದ್ದಾರೆ. […]

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಂತಹ ನಗರಗಳು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ನೀಡುವ ನಗರವಾಗಿ ಮುಂದುವರೆದಿದ್ದು, ತ್ವರಿತ ನಗರೀಕರಣ ಮತ್ತು ದೇಶದ

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top