central government

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು […]

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್

ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು. ಆದರೆ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತಳೆದಿದೆ ಎಂದು ದೂರಿದ್ದಾರೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು. ಸದಸ್ಯರು ಸಾಂವಿಧಾನಿಕ

ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ Read More »

ಬ್ರೇಕಿಂಗ್ ನ್ಯೂಸ್

ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com, ಮಾ. 25: ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ವೇತನವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಸಂಸದರ ವೇತನದ ಹೊರತಾಗಿ, ಮಾಜಿ ಸಂಸತ್ ಸದಸ್ಯರ ಭತ್ಯೆಗಳು ಮತ್ತು ಪಿಂಚಣಿಯನ್ನು ಸಹ ಹೆಚ್ಚಿಸಲಾಗಿದೆ. ಈ ಹೆಚ್ಚಳವು ಏಪ್ರಿಲ್ 1, 2023 ರಿಂದ ಜಾರಿಗೆ ಬರಲಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯ ಸೋಮವಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ವೇತನವು ತಿಂಗಳಿಗೆ 1 ಲಕ್ಷ ರೂ.ಗಳಿಂದ 1.24 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ದಿನಭತ್ಯೆ 2,000

ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ

ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರೋಗ್ಯ ವಿಮೆಯ GST ರದ್ದತಿಗೆ ಕೇಂದ್ರ ಸರ್ಕಾರ ಚಿಂತನೆ

(ನ್ಯೂಸ್ ಕಡಬ)newskadaba.com, ಅ.28,ನವದೆಹಲಿ: ಆರೋಗ್ಯ ವಿಮೆಯ ಮೇಲಿನ GST ರದ್ಧತಿಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ವಿಮಾ ಪ್ರೀಮಿಯಂ ಕಡಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂಬರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಆರೋಗ್ಯ ವಿಮೆಮತ್ತು ಟರ್ಮ್ ವಿಮೆ ಪಾಲಿಸಿಗಳ ಮೇಲೆ ಜಿಎಸ್ ಟಿ ತೆಗೆದುಹಾಕಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ವಿಮೆ ಮೇಲಿನ ಜಿಎಸ್ ಟಿ ತೆಗೆದುಹಾಕಲು ಸಾರ್ವಜನಿಕರಿಂದ ವ್ಯಾಪಕ ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಜಿಎಸ್‌ಟಿ ತೆಗೆದು ಹಾಕಲು ಮುಂದಾಗಿದೆ ಎನ್ನಲಾಗಿದೆ. ಇನ್ನು ಸಾಮಾನ್ಯ ಜನರು ತೆಗೆದುಕೊಳ್ಳುವ

ಆರೋಗ್ಯ ವಿಮೆಯ GST ರದ್ದತಿಗೆ ಕೇಂದ್ರ ಸರ್ಕಾರ ಚಿಂತನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಟಿ.ಆರ್.ಎಫ್ ಸಂಘಟನೆಯನ್ನು ಅದು ಒಂದು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967ರ ಅಡಿಯಲ್ಲಿ ಸಚಿವಾಲಯವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿದೆ ಎನ್ನಲಾಗಿದೆ. TRFನ ಚಟುವಟಿಕೆಗಳು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಹಾನಿಕಾರಕವಾಗಿದೆ ಎಂದು ಗೃಹ ಸಚಿವಾಲಯದ ಅಧಿಸೂಚನೆಯ ಮೂಲಕ ಘೋಷಣೆ ಮಾಡಿದೆ ಎಂದು ವರದಿ ತಿಳಿಸಿದೆ.

ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top