central govt

ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಬಡವರ ಅನ್ನಭಾಗ್ಯವನ್ನು ಕಸಿದುಕೊಂಡ ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ, ಕೇಂದ್ರ ಸರಕಾರ ಬಡವರಿಗೆ ವಿತರಿಸಲು ಅಕ್ಕಿ ನೀಡದೇ ಬಡವರ ಅನ್ನವನ್ನು ಕಸಿದುಕೊಂಡಿದೆ. ಈ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದರು. ಯಾರು ಏನೇ ಮಾಡಿದರೂ ರಾಜ್ಯ ಸರಕಾರ ತಾನು ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಬಿಜೆಪಿಗೆ ತಾಕತ್ತಿದ್ದರೆ ಅದನ್ನು ತಡೆಯಲಿ […]

ಬೆಳ್ತಂಗಡಿ: ಕೇಂದ್ರ ಸರಕಾರದ ನೀತಿಯ ವಿರುದ್ದ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.25. ಬಡವರಿಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ 16,320 ಕೋಟಿ ರೂ. ಮೊತ್ತದ ‘ಸೌಭಾಗ್ಯ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಚಾಲನೆ ನೀಡಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವಾದ ಇಂದು ಓಎನ್ ಜಿಸಿ ಊರ್ಜಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅಂತಿಮ ವರ್ಗದವರಿಗೂ ಹಳ್ಳಿ ಹಳ್ಳಿಗಳಿಗೂ ಉಚಿತ ವಿದ್ಯುತ್ ಒದಗಿಸುವ ‘ಸೌಭಾಗ್ಯ ಯೋಜನೆ’ಯನ್ನು ಘೋಷಿಸಿದರು. ಈ ಯೋಜನೆಗೆ ಕೇಂದ್ರ ಸರ್ಕಾರ 16 ಸಾವಿರ

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್
Scroll to Top