central Minister

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ […]

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..!

(ನ್ಯೂಸ್ ಕಡಬ) newskadaba.com ನವವದೆಹಲಿ, ಸೆ. 03. ಭಾರತದಲ್ಲಿ ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಕಾರು ತಯಾರಿಕಾ ಕಂಪನಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಿಐಐ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಶೀಘ್ರದಲ್ಲೇ ಡೀಸೆಲ್‌ಗೆ ವಿದಾಯ ಹೇಳುವಂತೆ ಜನರಿಗೆ ಸಲಹೆ ನೀಡಿದರು. ಡೀಸೆಲ್ ವಾಹನಗಳ ತಯಾರಿಕೆಯನ್ನು ನಿಲ್ಲಿಸದಿದ್ದರೆ ವಾಹನಗಳ ಮೇಲೆ ಇಷ್ಟು ತೆರಿಗೆ ವಿಧಿಸಿ ಮಾರಾಟ ಮಾಡುವುದು ಕಷ್ಟವಾಗುತ್ತದೆ. ಮಾಲಿನ್ಯ ಮುಕ್ತವಾಗಲು ನಾವು ಪೆಟ್ರೋಲ್ ಮತ್ತು ಡೀಸೆಲ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವರಿಗಾಗಿ ಕಾದು ತಡವಾಗಿ ಹೊರಟ ವಿಮಾನ ► ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಕೇಂದ್ರ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವರಾಗಿರುವ ಅಲ್ಫೋನ್ಸ್ ಕಣ್ಣಂತಾನಂ ಅವರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯೆಯೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಸಚಿವರು ಬರುತ್ತಾರೆಂಬ ಕಾರಣಕ್ಕಾಗಿ ಇಂಪಾಲ್ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನದ ಹಾರಾಟವನ್ನು ಕೆಲ ಕ್ಷಣಗಳ ಕಾಲ ವಿಳಂಬ ಮಾಡಲಾಗಿತ್ತು. ಸಚಿವರಿಗಾಗಿ ವಿಮಾನ ವಿಳಂಬ ಮಾಡಿದ್ದಕ್ಕಾಗಿ ಸಿಡಿಮಿಡಿಗೊಂಡ ವೈದ್ಯೆಯೋರ್ವರು ವಿಮಾನ ನಿಲ್ದಾಣದಲ್ಲೇ ಕಣ್ಣಂತಾನಂ

ಕೇಂದ್ರ ಸಚಿವರಿಗಾಗಿ ಕಾದು ತಡವಾಗಿ ಹೊರಟ ವಿಮಾನ ► ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ Read More »

ರಾಷ್ಟ್ರೀಯ ನ್ಯೂಸ್

ಎಲ್ಲಾ ಸವಾಲನ್ನು ಎದುರಿಸಲು ಭಾರತೀಯ ಸೇನೆ ಸಿದ್ಧ: ಅರುಣ್ ಜೇಟ್ಲಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು.28. ನೆರೆಯ ದೇಶಗಳಿಂದ ತೊಂದರೆ ಎದುರಾದರೆ ಯಾವುದೇ ಸಂದರ್ಭದಲ್ಲಿ ಎದುರಾಗುವ ಸವಾಲನ್ನು ಎದುರಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಜೇಟ್ಲಿ, ಭಾರತದ ಸೇನೆಗೆ ಶಸ್ತ್ರಾಸ್ತ್ರಗಳ ಕೊರತೆಯಿದೆ ಎಂದು ನಿಯಂತ್ರಕರು ಮತ್ತು ಮಹಾಲೆಕ್ಕಪಾಲರು ವರದಿ ನೀಡಿರುವ ಬಗ್ಗೆ ಉಲ್ಲೇಖಿಸಿ, ಯಾವುದೇ ಆಕಸ್ಮಿಕ ಘಟನೆಯನ್ನೂ ಎದುರಿಸಲು ಸೇನಾಪಡೆಗಳು ಸನ್ನದ್ಧವಾಗಿವೆ. ಶಸ್ತ್ರಾಸ್ತ್ರಗಳ ಕೊರತೆ ಕಂಡುಬಂದರೆ ಕೂಡಲೇ ಅದನ್ನು ಸರಿದೂಗಿಸಲಾಗುವುದು ಎಂದರು. ದೇಶದ ಭದ್ರತೆಗೆ

ಎಲ್ಲಾ ಸವಾಲನ್ನು ಎದುರಿಸಲು ಭಾರತೀಯ ಸೇನೆ ಸಿದ್ಧ: ಅರುಣ್ ಜೇಟ್ಲಿ Read More »

ರಾಷ್ಟ್ರೀಯ ನ್ಯೂಸ್
Scroll to Top