ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ […]
ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
