chain scam

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ […]

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 18. ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಚೂರಿ ತೋರಿಸಿ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ಕೊಲ್ನಾಡು ಎಂಬಲ್ಲಿ ರವಿವಾರದಂದು ನಡೆದಿದೆ.   ಕೊಲ್ನಾಡು ನಿವಾಸಿ ಸದಾಶಿವ ಶೆಟ್ಟಿ ಹಾಗೂ ಪತ್ನಿ ವಸಂತಿ ಶೆಟ್ಟಿ ಕೆಲಸದ ನಿಮಿತ್ತ ಹಳೆಯಂಗಡಿಗೆ ಹೋಗಿದ್ದವರು ವಾಪಸ್ ಬರುವಾಗ ಪತ್ನಿಯನ್ನು ಆಟೋದಲ್ಲಿ ಮನೆಗೆ ಕಳುಹಿಸಿದ್ದರು. ಅದರಂತೆ ವಸಂತಿ ಶೆಟ್ಟಿ ಮನೆಗೆ ಬಂದ ವೇಳೆ ಓರ್ವ ಬಂದು ಬೈಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿದೆ, ಪೆಟ್ರೋಲ್ ತುಂಬಿಸಲು ಬಾಟಲಿ

ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಮೋದಿ ಸ್ಕೀಮ್ ನವರು ಎಂದು ನಂಬಿಸಿ ಮನೆಗೆ ಬಂದ ಅಪರಿಚಿತನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಪುಳಿಮರಡ್ಕ ನಿವಾಸಿ ಲಲಿತಾ ಎಂಬವರು, ಮನೆಯಿಂದ ಕಾಣಿಯೂರಿನತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿ ಪರಿಚಯದವನಂತೆ ನಟಿಸಿ ಮಹಿಳೆಯನ್ನು ಮಾತನಾಡಿಸಿದ್ದು, ‘ನಾವು ಬಡವರಿಗೆ ಬ್ಯಾಂಕಿನ ಕಡೆಯಿಂದ ಹಣ ಡಬಲ್ ಮಾಡಿಕೊಡುವ ಮೋದಿ

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top