chaithra kundapura

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ ಕುಂದಾಪುರ ಸೇರಿ […]

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ Read More »

ಕರ್ನಾಟಕ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top