ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಎಂಬವರು ದಾವೆ ಹೂಡಿದ್ದಾರೆ. ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದ್ದು, ಕದಂಬರು, ಚಾಲುಕ್ಯ, ಹೊಯ್ಸಳ ಹಾಗೂ ವಿಜಯನಗರ ಅರಸರು ಈ ಪಟ್ಟಣದ ಸಾಂಸ್ಕೃತಿಕ ಮತ್ತು […]

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್