ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!
(ನ್ಯೂಸ್ ಕಡಬ)newskadaba.com ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.
ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
