ಆನ್ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಯುವಕರು ಹಾಗೂ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್ಲೈನ್ ಗೇಮ್ಗಳು, ಬೆಟ್ಟಿಂಗ್ ಆ್ಯಪ್ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್ಲೈನ್ […]
