ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕನ್ನಡ ಪರ ಹೋರಾಟಗಾಗರು ಖಂಡಿಸಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಕೂಡಾ ಕಾವೇರಿ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ […]
ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್ Read More »
ಕರ್ನಾಟಕ
