ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಮಂಗಳೂರು ಚಲೋ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿ ಕಾನೂನನ್ನು ಉಲ್ಲಂಘಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದು, ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶವನ್ನು ಉಲ್ಲಂಘಿಸಿ […]
ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು Read More »
ಕರಾವಳಿ

