chalo

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ‌ ಮಂಗಳೂರು ಚಲೋ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿ ಕಾನೂನನ್ನು ಉಲ್ಲಂಘಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದು, ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶವನ್ನು ಉಲ್ಲಂಘಿಸಿ […]

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು Read More »

ಕರಾವಳಿ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು Read More »

ಕರಾವಳಿ

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 5 ರಿಂದ 7 ರ ವರೆಗೆ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಯಲಿದೆ. ಪಿಎಫ್ಐ, ಕೆಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಸಚಿವ ರಮಾನಾಥ ರೈ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ – ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಐದು

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ Read More »

ಕರಾವಳಿ
Scroll to Top