chamarajanagar

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಸೆ.09: ಹುಲಿ ಸೆರೆಹಿಡಿಯಲು ವಿಫಲರಾದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ಬೋನಿನಲ್ಲಿ ಕೂಡಿ ಹಾಕಿದ್ದಾರೆ. ಮೇಲಾಧಿಕಾರಿಗಳು ಬರುವವರೆಗೂ ನಾವು ಈ ಬೋನಿನ ಬಾಗಿಲು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. […]

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top