chamarajanagara

ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ..!!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.12.  ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಮಾಡುತ್ತಿದ್ದ, ಹಾಗೂ ಜನರ ಮೇಲೆಯೇ ದಾಳಿ ಮಾಡಲು ಮುಂದಾಗುತ್ತಿದ್ದ ಪುಂಡಾನೆಯನ್ನು ಸಾಕಾನೆ ಅಭಿಮನ್ಯು ಮತ್ತು ಇತರೆ ಸಾಕಾನೆಗಳ ಸಹಕಾರದೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಾಕಾನೆಗಳಾದ ಕೂಂಬಿಂಗ್ ಆಪರೇಷನ್ ಸ್ಪೆಷಲಿಸ್ಟ್ಗಳಾದ ಅಭಿಮನ್ಯು, ಮಹೇಂದ್ರ, ಗಣೇಶ […]

ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ..!! Read More »

ಕರ್ನಾಟಕ

ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಚಾಮರಾಜನಗರ , ಡಿ 18 : ಯಳಂದೂರು ತಾಲ್ಲೂಕಿನ ದೇವರಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ಮಾದೇಗೌಡ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ 0.180 ಗ್ರಾಂನಷ್ಟು ಒಣ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಸಿಬ್ಬಂದಿ ಮನೆಗೆ ದಾಳಿ ನಡೆಸಿದ್ದರು ಎನ್ನಲಾಗಿದೆ.

ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ Read More »

ಕರ್ನಾಟಕ
Scroll to Top