chamarajnagara

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ !

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.28. ಗಡಿಜಿಲ್ಲೆಯಲ್ಲಿ ರಕ್ಷಣೆ ನೀಡಬೇಕಾದ ಖಾಕಿ ವರ್ಗವು ಕೆಲ ಆರಕ್ಷಕರಿಂದ ಕೆಲ ಮಹಿಳೆಯರು ಲೈಂಗಿಕ ತೃಷೆಗೊಳಪಟ್ಟ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿದ್ದು ಇಲಾಖೆ ಮುಜುಗರಕ್ಕೊಳಪಡಬೇಕಾದ ಸ್ಥಿತಿ ಎದುರಾಗಿದೆ. ಜಿಲ್ಲೆಯ ಠಾಣೆಯೊಂದರ ಪೇದೆಯಿಂದ ನೊಂದು ಮಹಿಳೆ ಆತ್ಮಹತ್ಯ ಮಾಡಿಕೊಂಡು ಎಮ್.ಎಲ್.ಸಿ ಆಗಿ ಪ್ರಕರಣ ಏನೂ ನಡೆದೆ ಇಲ್ಲ ಎಂಬಂತೆ ಸುಮ್ಮನಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ […]

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.25. ಗುಜರಾತ್ ಮೂಲದ ಬಸ್ಸೊಂದು ಮಲೈ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಉರುಳಿಬಿದ್ದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 50 ಪ್ರವಾಸಿಗರ ಪೈಕಿ ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಕ್ಕೆಂದು ಬಂದಿದ್ದ ಗುಜರಾತ್ ಮೂಲದ ಬಸ್ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.12 ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಸವಾಪುರ ಗ್ರಾಮದ ಸಮೀಪ ಬಳಿ ಸಂಭವಿಸಿದೆ. ಆರೋಪಿಗಳನ್ನು ತಮಿಳುನಾಡು ಮೂಲದ ರಂಗಸ್ವಾಮಿ (35), ಸಂಜೀವ ಕುಮಾರ್ (41), ಎನ್.ವಿನೋದ್ (36), ಕದಿರೇಸನ್ (45), ಸೆಲ್ವನಾಯಗಂ (44) ಎಂದು ಗುರುತಿಸಲಾಗಿದೆ. ಈ ಐವರು ಆನೆದಂತ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಅರಣ್ಯಾಧಿಕಾರಿಗಳು ದಾಳಿ ನಡೆಸಿ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top