chamundi betta

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.16:  ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ […]

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ

(ನ್ಯೂಸ್‌ ಕಡಬ) newskadaba.com ಆ. 29. ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಗುರುವಾರದಂದು ಸುದ್ದಿಗಾರರೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಅದು ಧರ್ಮಸ್ಥಳ ವಿಷಯವಾಗಿರಬಹುದು ಅಥವಾ ಚಾಮುಂಡಿ ದೇವಾಲಯವಾಗಿರಬಹುದು. ರಾಜ್ಯ ಸರ್ಕಾರ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನು ಅವಮಾನಿಸಿದೆ. ಮೈಸೂರು ಒಡೆಯರು ಚಾಮುಂಡೇಶ್ವರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ. ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top