chandigada

ರಸ್ತೆ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ರಸ್ತೆ ಅಪಘಾತ: ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಚಂಡೀಗಢ, ಜ.28. ಸರಕಾರಿ ಶಾಲೆಯ ಶಿಕ್ಷಕ ಮತ್ತು ಪತ್ನಿ,ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಂಡೀಗಢದಲ್ಲಿ ನಡೆದಿದೆ. ಶಿಕ್ಷಕ ಜಿತೇಂದ್ರ,ಪತ್ನಿ ಸುಶೀಲಾ,ಮಗಳು ಹಿಮಾನಿ ಮೃತರು. ಇವರ ಮೃತದೇಹ ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.  

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….!

(ನ್ಯೂಸ್ ಕಡಬ) newskadaba.com ಚಂಡೀಗಡ , ಡಿ 20 :  ಹರ್ಯಾಣ  ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರು ಪ್ರಯಾಣಿಸಿತ್ತಿದ್ದ ವಾಹವು ಪೊಲೀಸ್ ಜೀಪೊಂದಕ್ಕೆ ಢಿಕ್ಕಿ ಹೊಡೆದ  ಘಟನೆ  ಚೌತಾಲಾ ಆವರು ಬೆಂಗಾವಲು ಪಡೆ ಹಿಸಾರ್ ನಿಂದ ಸಿರ್ಸಾಗೆ ಹೋಗುತ್ತಿದ್ದಾಗ  ಅಗ್ರೋಹಾ ಬಳಿ ಸಂಭವಿಸಿದೆ. ದಟ್ಟವಾದ ಮಂಜಿನ ಪರಿಣಾಮವಾಗಿ ಕಡಿಮೆ ಗೋಚಾರತೆಯಿಂದಾಗಿ ರಾಜ್ಯ ಪೊಲೀಸರ ಬೊಲೆರೊ ಕಾರು ಹಠಾತ್ ಬ್ರೇಕ್ ಹಾಕಿದಾಗ ಚೌಟಾಲಾ ಅವರ ಬೆಂಗಾವಲು ಪಡೆಯ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಉಪಮುಖ್ಯಮಂತ್ರಿ ಪ್ರಾಣಾಪಾಯದಿಂಸ ಪಾರಾಗಿದ್ದಾರೆ ಎನ್ನಲಾಗಿದೆ.

ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಪ್ರಯಾಣಿಸುತ್ತಿದ್ದ ವಾಹನ ಅಪಘಾತ….! Read More »

ರಾಷ್ಟ್ರೀಯ ನ್ಯೂಸ್
Scroll to Top