chandrayan-3

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಶುಕ್ರವಾರ ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ ಎಸ್. ಸೋಮನಾಥ ಹೇಳಿದ್ದಾರೆ. ಕಳೆದ ವರ್ಷ ಇದೇ ದಿನದಂದು ಉಡಾವಣೆಗೊಂಡ ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸ್ಮರಣಾರ್ಥವಾಗಿ ಆ. 23ನ್ನು ರಾಷ್ಟ್ರೀಯ ಬಾಹ್ಯಾ ಕಾಶ ದಿನವಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿತ್ತು.   1969ರಲ್ಲಿ ಸ್ಥಾಪನೆಗೊಂಡ ಇಸ್ರೋ ಸಂಸ್ಥೆಯು 55 ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ […]

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು Read More »

ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3 ಯಶಸ್ಸಿಗೆ ದೇಶ- ವಿದೇಶಗಳಲ್ಲಿ ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಆ. 23. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ನೌಕೆ ಚಂದ್ರನ ಅಂಗಳಕ್ಕೆ ಕಾಲಿಡಲು ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿ ಪರಿಪೂರ್ಣಗೊಳ್ಳಲಿ ಎಂದು ದೇಶದಾದ್ಯಂತ ಪ್ರತಿಯೊಬ್ಬ ಭಾರತೀಯರೂ ಶುಭ ಹಾರೈಸುತ್ತಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆ, ಪೂಜೆ ಪುನಸ್ಕಾರಗಳ ಮೂಲಕ ಚಂದ್ರಯಾನ-3ರ ಯಶಸ್ಸಿಗೆ ಪ್ರಾರ್ಥಿಸಲಾಗುತ್ತಿದ್ದು, ಮಂದಿರ, ಮಸೀದಿ, ಚರ್ಚ್‌ ಎನ್ನದೇ ಸರ್ವಧರ್ಮೀಯರೂ ಶುಭ ಹಾರೈಸುತ್ತಿದ್ದಾರೆ. ಅತ್ತ ವಿದೇಶದಲ್ಲಿರುವ ಭಾರತೀಯರು ಕೂಡ ಚಂದ್ರಯಾನದ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದಾರೆ. ಚಂದ್ರಯಾನ-

ಚಂದ್ರಯಾನ-3 ಯಶಸ್ಸಿಗೆ ದೇಶ- ವಿದೇಶಗಳಲ್ಲಿ ವಿಶೇಷ ಪ್ರಾರ್ಥನೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರಯಾನ- 3 ಯಶಸ್ಸಿಗೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23.‌ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3, ಇಂದು ಚಂದ್ರನ ಅಂಗಳದಲ್ಲಿ ಇಳಿಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಕೊನೆಯ ಆ. 20 ನಿಮಿಷಗಳು ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತದೆ ಎಂದೇ ಹೇಳಬಹುದು. ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸುವ ಈ ಮಹತ್ವದ ಕ್ಷಣಕ್ಕಾಗಿ ಜನ ಕಾತುರದಿಂದ ಕಾಯುತ್ತಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಕೊನೇ ಕ್ಷಣದಲ್ಲಿ ಉಂಟಾದ ಆಘಾತ, ನೋವು

ಚಂದ್ರಯಾನ- 3 ಯಶಸ್ಸಿಗೆ ಕ್ಷಣಗಣನೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.   ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ Read More »

ಕರಾವಳಿ

ಚಂದ್ರಯಾನ-3 ಕೊನೆಯ ಹಂತದ ಡೀಬೂಸ್ಟಿಂಗ್ ಯಶಸ್ವಿ – ಆ. 23ರಂದು ಲ್ಯಾಂಡಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ದೇಶದ ಮಹತ್ವಾಕಾಂಕ್ಷೆ ಯೋಜನೆಯಾದ ಚಂದ್ರಯಾನ 3 ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಎರಡನೇ ಮತ್ತು ಅಂತಿಮ ಹಂತದ ಡೀಬೂಸ್ಟಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿಕ್ರಮ್ ಲ್ಯಾಂಡರ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ. ವಿಕ್ರಮ್ ಲ್ಯಾಂಡರ್, ಈಗಾಗಲೇ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿ.ಮೀ ಮತ್ತು ಚಂದ್ರನಿಂದ 134 ಕಿ.ಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತಿದೆ

ಚಂದ್ರಯಾನ-3 ಕೊನೆಯ ಹಂತದ ಡೀಬೂಸ್ಟಿಂಗ್ ಯಶಸ್ವಿ – ಆ. 23ರಂದು ಲ್ಯಾಂಡಿಂಗ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ – ಮೊದಲ ಚಿತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 07. ಚಂದ್ರನ ಕಕ್ಷೆ ಪ್ರವೇಶಿಸಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆಗೊಳಿಸಿದೆ. ಇಸ್ರೋ ಸಂಸ್ಥೆಯು ಚಂದ್ರನ ಫೋಟೋವನ್ನು ತನ್ನ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಿದೆ. ಆಗಸ್ಟ್ 5ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ ಎಂದು ಮಿಷನ್‌ನ

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ – ಮೊದಲ ಚಿತ್ರ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3

(ನ್ಯೂಸ್ ಕಡಬ) newskadaba.com ಇಸ್ರೋ, ಆ. 01. ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3ರ ಬಾಹ್ಯಾಕಾಶ ನೌಕೆ ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಯತ್ತ ಪಯಣ ಮುಂದುವರಿಸಿದೆ. ಈಗಾಗಲೇ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ ಲೂನಾರ್ ಕಕ್ಷೆಗೆ ಸೇರಿಸಿದ್ದು, ಇನ್ನೇನು ನೌಕೆ ಚಂದ್ರನ ಕಡೆಗೆ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ. ಇಸ್ರೋ ಟೆಲಿಮಿಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್‌ ವರ್ಕ್‌ನಲ್ಲಿ ಯಶಸ್ವಿ ಪೆರಿಜಿ-ಫೈರಿಂಗ್ ಪೂರೈಸಿದೆ. ಇನ್ನು ನೌಕೆಯ ಸ್ಟಾಪ್ ಚಂದ್ರನ ಅಂಗಳವಾಗಿದೆ. ಚಂದ್ರನ ಬಳಿಗೆ ತಲುಪಿದ ನಾಲ್ಕು ದಿನದಲ್ಲಿ ಲೂನಾರ್-ಆರ್ಬಿಟ್ ಅಳವಡಿಕೆ

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3 Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 25. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕಯು ಇಂದು ಭೂಮಿಯ ಕೊನೆಯ ಕಕ್ಷೆಯನ್ನು ಪ್ರವೇಶಿಸಲಿದೆ. ಮಧ್ಯಾಹ್ನ 2-3 ಗಂಟೆಗೆ 5ನೇ ಅರ್ಥ್‌-bound perigee firing ಪೂರ್ಣಗೊಳ್ಳಲಿದ್ದು ನಂತರ ಜು.31ರ ರಾತ್ರಿ ಭೂಮಿ ಕಕ್ಷೆಯನ್ನು ತೊರೆದು ಚಂದ್ರನ ಕಡೆಗೆ ಚಲಿಸುತ್ತದೆ. ಪ್ರಸ್ತುತ, ಗಗನನೌಕೆ ಭೂಮಿಯಿಂದ 71,351 ಕಿಮೀ x 233 ಕಿಮೀ ದೂರದ ಕಕ್ಷೆಯಲ್ಲಿದೆ ಎಂದು ಇಸ್ರೋ ಸಂಸ್ಥೆ ಹೇಳಿದೆ. ಬಳಿಕ ಚಂದ್ರನಿಗೆ 5 ಸುತ್ತುಗಳನ್ನು ಹಾಕಿ ಆ. 23ರಂದು ಚಂದ್ರನ ದಕ್ಷಿಣ

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮತ್ತೊಂದು ಯಶಸ್ವಿ ಹೆಜ್ಜೆಯತ್ತ ‘ಚಂದ್ರಯಾನ- 3’ – 3ನೇ ಕಕ್ಷೆಗೆ ಎಂಟ್ರಿ ಕೊಟ್ಟ ಬಾಹ್ಯಾಕಾಶ ನೌಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 20. ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ‘ಚಂದ್ರಯಾನ-3’ ನೌಕೆ 3ನೇ ಕಕ್ಷೆಗೆ ಎಂಟ್ರಿ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ರೋ ಸಂಸ್ಥೆಯು ಮಂಗಳವಾರದಂದು ಚಂದ್ರಯಾನ -3 ಗಗನನೌಕೆಯ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಯೋಜನೆಯ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51,400 ಕಿ.ಮೀ x 228 ಕಿಮೀ ಕಕ್ಷೆ ತಲುಪಿದೆ. ಇಂದು ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ

ಮತ್ತೊಂದು ಯಶಸ್ವಿ ಹೆಜ್ಜೆಯತ್ತ ‘ಚಂದ್ರಯಾನ- 3’ – 3ನೇ ಕಕ್ಷೆಗೆ ಎಂಟ್ರಿ ಕೊಟ್ಟ ಬಾಹ್ಯಾಕಾಶ ನೌಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರನ ವೀಕ್ಷಣೆಗೆ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ- ಚಂದ್ರಯಾನ-3ರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್‌, ಜು. 19. ಭಾರತದ ಮಹತ್ವಾಕಾಂಕ್ಷೆಯಾದ ಚಂದ್ರಯಾನ-3 ರ ಕುರಿತು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಮಾಜಿ ಸಚಿವ ಫವಾದ್‌ ಚೌಧರಿ, ಚಂದ್ರನ ವೀಕ್ಷಣೆಗಾಗಿ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದೀಗ ಫವಾದ್ ಚೌದರಿ ಅವರ ಸಂದರ್ಶನದ ವೀಡಿಯೋ ತುಣುಕೊಂದು ಎಲ್ಲೆಡೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅವರು ಇಸ್ರೋ ಸಂಸ್ಥೆ ನಡೆಸಿದ ಚಂದ್ರನ ಕಾರ್ಯಾಚರಣೆಗೆ ಸಂಬಂಧಿಸಿದ ಪ್ರಶ್ನೆಗೆ, ಬಾಹ್ಯಾಕಾಶದಲ್ಲಿ ಚಂದ್ರನ ಸ್ಥಾನ ಏನೆಂದು ನಮಗೆ ಗೊತ್ತಿದೆ. ಯಾವಾಗ ಹುಟ್ಟುತ್ತಾನೆ,

ಚಂದ್ರನ ವೀಕ್ಷಣೆಗೆ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ- ಚಂದ್ರಯಾನ-3ರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top