charmadi ghat

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com, ಆ.28: ಚಿಕ್ಕಮಗಳೂರು: ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಿಕ್ಕಮಗಳೂರಿನ ಕೊಟ್ಟಿಗೆಹಾರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್​  ರಸ್ತೆಯಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ಚಿಕ್ಕಮಗಳೂರು ಪೊಲೀಸ್ ಇಲಾಖೆ ಹೊಸ ಪ್ಲಾನ್ ರೂಪಿಸಿದೆ. ಕೊಟ್ಟಿಗೆಹಾರ ಚೆಕ್ ​​ಪೋಸ್ಟ್​ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರ ಜೊತೆಗೆ ಚಾರ್ಮಾಡಿ ಘಾಟ್​​ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಈ ಹೊಸ ನಿಯಮ ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ ಸಂಚಾರ ಮಾಡುವ ವಾಹನಗಳಿಗೆ ಅನ್ವಯವಾಗಲಿದೆ. […]

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ

(ನ್ಯೂಸ್‌ ಕಡಬ) newskadaba.com, ಆ.28:‌‌ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್‌ ಇಲಾಖೆ ಅಲರ್ಟ್‌ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ. ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ Read More »

ಕರ್ನಾಟಕ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ,  ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು  ಭೂಕುಸಿತದ  ಅಪಾಯಕಾರಿ ಸಂಭಾವ್ಯ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ತಿಳಿಸಿದೆ. ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ. 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್ Read More »

ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top