chattisgad

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) com ಜು. 19. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು” ಎಂದು ತಿಳಿಸಿದ್ದಾರೆ. “ಮಧ್ಯಾಹ್ನದಿಂದ ಭದ್ರತಾ […]

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಅಂತರರಾಜ್ಯ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ನಕ್ಸಲ್ ಮುಕ್ತ ಭಾರತದ ಸಂಕಲ್ಪ ಮತ್ತು ಭದ್ರತಾ

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್
Scroll to Top