cheating

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ

(ನ್ಯೂಸ್‌ ಕಡಬ) newskadaba.com ಆ.14 ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ […]

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Crime

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!!

(ನ್ಯೂಸ್ ಕಡಬ)newskadaba.com  ಬೀದರ್, ಜ.11. ಬೀದರ್ ಮೂಲದ ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 38 ಲಕ್ಷದ 76 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡು ವಂಚನೆ ಮಾಡಿದ್ದಾರೆ ಘಟನೆ ಬೆಳಕಿಗೆ ಬಂದಿದೆ. ಲಿಂಗಸೂಗೂರು ಪಟ್ಟಣದ ನಿವಾಸಿಯಾಗಿರುವ ಸರಳಾಕ್ಷ ಎನ್ನುವವರಿಗೆ ಸಂಬಂಧಿಕರೆಂದು ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಪರಿಚಯವಾಗಿದೆ. ಸರಳಾಕ್ಷ ಎನ್ನುವವರ ಪತ್ನಿಗೆ ಪ್ರೇರಣಾ ದೂರು ಸಂಬಂಧಿಯಾಗಿದ್ದರು. ಪ್ರೇರಣಾ ಮೂಲಕ ಆತನ ಪತಿ ಸಂಜಯ್ ಶಂಭು ಪರಿಚಯವಾಗಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದ ಮೃತ ಬಾಲೆಯ ಹೆಸರಲ್ಲಿ ಕಲೆಕ್ಷನ್ ಮಾಡಿ ಸಿಕ್ಕಿಬಿದ್ದ ಭೂಪ ► ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರವಿರಲಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಹೆತ್ತವರು ಚಿಕಿತ್ಸೆಗೆ ನೆರವು ಯಾಚಿಸಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಶುಕ್ರವಾರ ಮಂಗಳೂರಿನ ಆಸ್ಪತ್ರೆಯೊಂದ ರಲ್ಲಿ ಮೃತಪಟ್ಟಿದ್ದರೂ, ಆ ಬಾಲಕಿಯ ಹೆಸರು ಹೇಳಿಕೊಂಡು ಚಿಕಿತ್ಸೆಯ ನೆರವಿನ ನೆಪದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದ ವ್ಯಕ್ತಿಯೊಬ್ಬನ ವಂಚನೆ ಮಂಗಳವಾರ ಬಹಿರಂಗಗೊಂಡಿದ್ದು, ಆತನನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕದ ಯುವಕರು ಪತ್ತೆಹಚ್ಚಿ, ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕಲ್ಲಂದಡ್ಕ ಕುತ್ಯಾಡಿ ನಿವಾಸಿ ಕೂಲಿ ಕಾರ್ಮಿಕ ಇಸಾಕ್ ಎಂಬವರ ಪುತ್ರಿ

ಕಡಬದ ಮೃತ ಬಾಲೆಯ ಹೆಸರಲ್ಲಿ ಕಲೆಕ್ಷನ್ ಮಾಡಿ ಸಿಕ್ಕಿಬಿದ್ದ ಭೂಪ ► ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರವಿರಲಿ Read More »

ಕರಾವಳಿ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ

(ನ್ಯೂಸ್ ಕಡಬ) newskadaba.com ಮುಂಬೈ, ಆ.11. ಸಾವಿರಾರು ಕೋಟಿ ರುಪಾಯಿಗಳ ಒಡೆಯ, ದೇಶದ ಸಿರಿವಂತರಲ್ಲಿ ಒಬ್ಬರಾಗಿದ್ದ ರೇಮಂಡ್ ವಸ್ತ್ರ ಕಂಪನಿಯ ಮಾಲೀಕ ದೇಶದ ಅತಿ ಶ್ರೀಮಂತ ವ್ಯಕ್ತಿಗಳ ಪೈಕಿ ಒಬ್ಬರಾದ ವಿಜಯಪತ್ ಸಿಂಗಾನಿಯಾ ಅವರು ಇದೀಗ ‘ದಿವಾಳಿ’ಯಾಗಿ ಬೀದಿಗೆ ಬಂದಿದ್ದು, ಹಣಕಾಸು ನೆರವಿಗಾಗಿ ಮಗನ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ್ದಾರೆ. ರೇಮಂಡ್ಸ್ ಲಿಮಿಟೆಡ್ ಎಂಬ ವಸ್ತ್ರೋದ್ಯಮ ಸ್ಥಾಪಿಸಿ ಪುರುಷರ ಮನೆ ಮಾತಾಗಿದ್ದ ರೇಮಂಡ್ ಕಂಪೆನಿಯ ಮಾಲೀಕ ಇಂದು ಮಗನ ನಿರ್ಲಕ್ಷದಿಂದ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತಾಗಿದೆ ಎಂದು ಮುಂಬೈ ಮಿರರ್

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ Read More »

ರಾಷ್ಟ್ರೀಯ ನ್ಯೂಸ್
Scroll to Top