ಚೀತಾ ದಾಳಿಗೆ ಬಾಲಕಿ ಮೃತ್ಯು- ಗಾಯಗೊಳಿಸಿ ಬಿಟ್ಟುಹೋದ ಚಿರತೆ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜು. 15. ಮನೆಯ ಮುಂದೆ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೃತ ಬಾಲಕಿಯನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಗ್ಗಲಿ ಗುಂದಿ ಗ್ರಾಮದ ಸುಶೀಲ ಎಂದು ಗುರುತಿಸಲಾಗಿದೆ. ಬಾಲಕಿಯು ಮನೆಯ ಮುಂಭಾಗ ಆಟವಾಡುತ್ತಿದ್ದ ವೇಳೆ ಚಿರತೆಯೊಂದು ಬಂದು ಮಗುವನ್ನು ಎಳೆದೊಯ್ದಿದೆ. ಮಗುವಿನ ಚೀರಾಟವನ್ನು ಕೇಳಿದ ಗ್ರಾಮಸ್ಥರು ಹೊರ ಬಂದಾಗ ಚಿರತೆಯನ್ನು ಕಂಡು ಜೋರಾಗಿ ಕೂಗಾಡಿದ್ದಾರೆ. ಈ […]

ಚೀತಾ ದಾಳಿಗೆ ಬಾಲಕಿ ಮೃತ್ಯು- ಗಾಯಗೊಳಿಸಿ ಬಿಟ್ಟುಹೋದ ಚಿರತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್