Cheetha ride

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಚಿರತೆ ದಾಳಿಗೆ ದನವೊಂದು ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುದ್ಯಾರು ಗ್ರಾಮದಲ್ಲಿ ಸಂಭವಿಸಿದೆ. ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಎಂಬವರು ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದ ವೇಳೆ, ಚಿರತೆಯೊಂದು ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಚಿರತೆ ದಾಳಿಗೆ ದನ ಮೃತಪಟ್ಟಿದ್ದು, ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.  

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಭಟ್ಕಳ, ಜ. 05. ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ  ಗಾಯಗೊಂಡ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಭಟ್ಕಳ ತಾಲೂಕಿನ ನೂಜ್ ಕೆಕ್ಕೋಡ ನಿವಾಸಿ ದುರ್ಗು ಮರಾಠಿ (37) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಜಗುಲಿಯಲ್ಲಿ ಮಲಗಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಅವರ ಕೈಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ವ್ಯಕ್ತ ಕಿರುಚಿಕೊಂಡಿದ್ದು, ಜನರು ಬರುತ್ತಿದ್ದಂತೆಯೇ ಚಿರತೆ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆರ್‌ಎಫ್‌ಒ ಶರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top