cheft

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11:   ಗ್ರಾಹಕ ಸೋಗಿನಲ್ಲಿ ಬಂದ ಕ್ಯಾಶ್ ಕೌಂಟರ್ ನಲ್ಲಿದ್ದ 7500 ರೂಪಾಯಿ ಹಾಗೂ ದಾಖಲೆಪತ್ರಗಳಿದ್ದ ಪರ್ಸ್ ನ್ನು ಎರಗಿದ ಘಟನೆ ಉಪ್ಪಿನಂಗಡಿಯ ಬಳಿ ವರದಿಯಾಗಿದೆ. ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿನ ಮಡಿಕೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗೆ ಬಂದ ಸುಮಾರು 60ರ ವಯೋಮಾನದ ವ್ಯಕ್ತಿ ಹತ್ತು ರೂಪಾಯಿ ಮೌಲ್ಯದ ಪಾನೀಯವನ್ನು ಖರೀದಿಸಿ, ಅಂಗಡಿ ಮಾಲಕ ಅನ್ಯ ಗ್ರಾಹಕರೊಂದಿಗೆ ವ್ಯವಹರಿಸುತ್ತಿರುವ ವೇಳೆ ಅಂಗಡಿಯ ಕ್ಯಾಶ್ ಕೌಂಟರ್ ನಲ್ಲಿದ್ದ ಪರ್ಸನ್ನೇ ಎಗರಿಸಿ […]

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿ..!! Read More »

ಕರಾವಳಿ
Theft, crime, Robbery

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ.09.  ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು ರೂ. 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವರದಿಯಾಗಿದೆ. ದಾಪೋಲಿ ಗ್ರಾಮದ ರೇಣುಕಾ ಮಾತಾ ಮಂದಿರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಬಾಗಿಲಿನ ಬೀಗ ಒಡೆದಿರುವುದು ಮತ್ತು ಹಣದ ಪೆಟ್ಟಿಗೆ ಹಾಗೂ ದೇವಿಯ ವಿಗ್ರಹದ ಬೆಳ್ಳಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ. ಅರ್ಚಕರು ನೀಡಿರುವ ದೂರಿನ ಆಧಾರದ

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top