chennai

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

(ನ್ಯೂಸ್‌ ಕಡಬ) newskadaba.com,  ಅ .13: ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ […]

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್, ಚಾಂದ್ರಾಯಣ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದ ವೇಳೆ ಆಕಸ್ಮಿಕವಾಗಿ ಬಂದೂಕು ಸಿಡಿದು, ಅದರ ಗುಂಡು ಅವರ ತಲೆಗೆ ತಲುಪಿದ ಪರಿಣಾಮ ಯೋಧ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯೋಧನ ಮೃತದೇಹ ಕಲ್ಲೋಳಿ ಗ್ರಾಮಕ್ಕೆ ತಲುಪಿದ್ದು, ಗ್ರಾಮದಲ್ಲಿರುವ

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು Read More »

ಬ್ರೇಕಿಂಗ್ ನ್ಯೂಸ್

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com ಜ.14 ಚೆನ್ನೈ, : ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೊರಟಿದ್ದ ಮೆಮು ಪ್ಯಾಸೆಂಜರ್ ರೈಲಿನ ಒಂದು ಭೋಗಿ ಇಂದು ವಿಲ್ಲುಪುರಂ ಬಳಿ ಹಳಿ ತಪ್ಪಿದ್ದು, ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಇಂದು ಬೆಳಿಗ್ಗೆ 5.25ರ ಸುಮಾರಿಗೆ ವಿಲ್ಲುಪುರಂ-ಪುದುಚೇರಿ ಮೆಮು ಪ್ಯಾಸೆಂಜರ್ ರೈಲು ಹೊರಟಿತ್ತು. ಸುಮಾರು 500 ಮಂದಿ ಪ್ರಯಾಣಿಕರು ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರೈಲು ನಿಲ್ದಾಣದಿಂದ ಹೊರಟ ಕೆಲ ಸಮಯದ ನಂತರ ವಕ್ರರೇಖೆ ದಾಟುತ್ತಿದ್ದ ಸಂದರ್ಭ ರೈಲಿನ ಒಂದು

ಹಳಿ ತಪ್ಪಿದ ಮೆಮು ಪ್ಯಾಸೆಂಜರ್ ರೈಲು: ಲೊಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ 2ನೇ ಭೂಕುಸಿತ ಸಂಭವಿಸಿದೆ. ಮೊದಲನೇ ಭೂಕುಸಿತದಲ್ಲಿ ವಸತಿ ಕಟ್ಟಡದ ಮೇಲೆ ಬಂಡೆಯೊಂದು ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದರು. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಭಾನುವಾರ ಸಂಜೆ 4:30ಕ್ಕೆ ಈ ಅವಘಡ ಸಂಭವಿಸಿತ್ತು. ಚೆನ್ನೈನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. 2ನೇ ಭೂಕುಸಿತ

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು

(ನ್ಯೂಸ್ ಕಡಬ) newskadaba.com ಅ.16. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ ಕೆಲವು ಕಡೆ ಭಾರೀ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಚೆನ್ನೈನಲ್ಲಿ ಬಿಟ್ಟುಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ ತಮಿಳುನಾಡು ರಾಜ್ಯಾದ್ಯಂತ ಹೆಚ್ಚು ಮಳೆಯಾಗುವ ಮೂನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತ್ರೀವ ಮಳೆಯ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ ಇಲಾಖೆ ಇಂದು

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು Read More »

ರಾಷ್ಟ್ರೀಯ ನ್ಯೂಸ್

ಚೆನ್ನೈ: ಏರ್ ಶೋ ನಲ್ಲಿ ದುರಂತ ಐವರು ಸಾವು-200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

(ನ್ಯೂಸ್ ಕಡಬ)newskadaba.com,ಚೆನ್ನೈ ಅ. 07. ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ಏರ್ ಶೋ ನಡೆಸಿದೆ. ಈ ವೇಳೆ  ಬಿಸಿಲಿನ ಝಳಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು.ಕಾರ್ಯಕ್ರಮದಲ್ಲಿ ಸುಮಾರು 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ

ಚೆನ್ನೈ: ಏರ್ ಶೋ ನಲ್ಲಿ ದುರಂತ ಐವರು ಸಾವು-200ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ತಮಿಳು ಚಿತ್ರದ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಚೆನ್ನೈ(ಅ.01):  ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅನಾರೋಗ್ಯದಿಂದ ಸೋಮವಾರ ತಡರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್ ದಾಖಲಾಗಿದ್ದರ ಬಗ್ಗೆ ಆಸ್ಪತ್ರೆ ಅಥವಾ ರಜನಿಕಾಂತ್ ಅವರ ಕುಟುಂಬದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. 73 ವರ್ಷದ ರಜನಿಕಾಂತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.

ತಮಿಳು ಚಿತ್ರದ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..!

(ನ್ಯೂಸ್ ಕಡಬ) newskadaba.com ಚೆನ್ನೈ (ಸೆ.25) :ಚೆನ್ನೈನಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನದ ರೆಕ್ಕೆ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕಗೊಂಡ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಳೆದ ರಾತ್ರಿ 9.15 ಕ್ಕೆ ಹೊಗೆ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವಿಮಾನದ ಸಿಬ್ಬಂದಿ ಮತ್ತು ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲಿಸಿದರು ಮತ್ತು ಅಗ್ನಿಶಾಮಕ ಸಿಬ್ಭಂದಿ ಬಂದು ಸುಮಾರು 10 ನಿಮಿಷ ಕಾರ್ಯಾಚರಣೆ ನಡೆಸಿದರು. ವಿಮಾನ ಹೊರಡುವ ಮುನ್ನ, ರೆಕ್ಕೆ ಭಾಗದಿಂದ ಹೊಗೆ ಹೊರಹೊಮ್ಮಿತು ಕೂಡಲೆ ವಿಮಾನ ನಿಲ್ಲಿಸಿ

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ಚೆನ್ನೈ ಸೆ.23: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಪಾಠಗಳನ್ನು ಬೋಧಿಸುವಂತೆ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಲೇಜು ಮತ್ತು ವಿವಿಗಳಿಗೆ ಕರೆ ನೀಡಿದ್ದಾರೆ. ಇದು ವಿದ್ಯಾರ್ಥಿಗಳ ಆಂತರಿಕ ಬಲವನ್ನು ಹೆಚ್ಚಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಪುಣೆಯ ಅರ್ನಸ್ಟ್ ಆ್ಯಂಡ್ ಯಂಗ್ (EY) ಕಂಪನಿಯ ಲೆಕ್ಕ ಪರಿಶೋಧಕಿ ಅನ್ನಾ ಸೆಬಾಸ್ಟಿನ್ ಪೆರಾಯ (26) ಅವರ ಸಾವಿನ ಹಿನ್ನೆಲೆಯಲ್ಲಿ ಸೀತಾರಾಮನ್ ಅವರ ಈ ಹೇಳಿಕೆ ಹೊರಬಿದ್ದಿದೆ. 2023ರಲ್ಲಿ ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ ಆಕೆ ನಾಲ್ಕು

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com,ಚೆನ್ನೈ ಸೆ. 21: ಬಾಂಗ್ಲಾದೇಶ (IND vs BAN) ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಬೃಹತ್‌ ಮೊತ್ತದ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟದಲ್ಲಿ ರಿಷಭ್‌ ಪಂತ್‌ 3 ಸಿಕ್ಸರ್‌ ಬಾರಿಸುವ ಮೂಲಕ ಮಾಜಿ ದಿಗ್ಗಜ ಆಟಗಾರ ಸೌರವ್‌ ಗಂಗೂಲಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡು 20 ತಿಂಗಳ ಬಳಿಕ ಟೆಸ್ಟ್‌ ತಂಡಕ್ಕೆ ಮರಳಿರುವ ರಿಷಭ್‌ ಪಂತ್‌ ತಮ್ಮ ಹಳೇಯ ಶೈಲಿಯಲ್ಲೇ ಬ್ಯಾಟಿಂಗ್‌ ನಡೆಸಿ ಗ್ರೇಟ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ಮೊದಲ

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top