chennai

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 12. ಹಾಸ್ಟೆಲ್ ನಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈ ಜಿಲ್ಲೆಯ ಕಟ್ರಂಪಾಳ್ಯಂ ಪ್ರದೇಶದಲ್ಲಿನ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್‌ ನಲ್ಲಿ ಇಂದು ಮುಂಜಾನೆ 4:30ರ ಸುಮಾರಿಗೆ ಫ್ರಿಡ್ಜ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಘಟನೆಯಲ್ಲಿ ಮಲಗಿದ್ದ ಇಬ್ಬರು ಯುವತಿಯರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಬಾಲಕಿ ಮೃತ್ಯು !

(ನ್ಯೂಸ್ ಕಡಬ)newskadaba.com ಚೆನ್ನೈ, ಜ.30. ಕಬ್ಬಿಣದ ಗೇಟ್‌ ಬಿದ್ದು, 5 ವರ್ಷದ ಬಾಲಕಿ ಮೃತಪಟ್ಟ ಘಟನೆ ಚೆನ್ನೈನಲ್ಲಿ ವದರಿಯಾಗಿದೆ. ಶಂಕರ್ ಮತ್ತು ವಾಣಿ ದಂಪತಿಯ ಪುತ್ರಿ ಹರಿಣಿ (5) ಮೃತ ಬಾಲಕಿ. ಚೆನ್ನೈನ ಕಿಲ್ಲಿಪಾಕ್ಕಂನ ಹರ್ಲಿಕ್ಸ್ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಶಂಕರ್ ಕೆಲಸ ಮಾಡುತ್ತಿದ್ದು, ಶಂಕರನ ಹೆಂಡತಿ ವಾಣಿ ಮತ್ತು ಅವನ ಮಗಳು ಹರಿಣಿ ಅವನನ್ನು ನೋಡಲು ಬಟ್ಟೆ ಅಂಗಡಿಗೆ ಬಂದಿದ್ದಾರೆ‌. ಆವರಣದಲ್ಲಿದ್ದ 20 ಅಡಿ ಅಗಲದ ಸ್ಲೈಡಿಂಗ್ ಕಬ್ಬಿಣದ ಗೇಟ್ ತೆರೆಯಲು ಯತ್ನಿಸುತ್ತಿದ್ದಾಗ ಗೇಟ್ ಬಾಲಕಿ

ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಬಾಲಕಿ ಮೃತ್ಯು ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರೇಕಪ್‌ ಆಗಿದ್ದಕ್ಕೆ 40 ಲಕ್ಷ ರೂ. ಮೌಲ್ಯದ ಕಾರಿಗೆ ಬೆಂಕಿ ಹಚ್ಚಿದ ಭೂಪ

(ನ್ಯೂಸ್ ಕಡಬ)newskadaba.com ಚೆನ್ನೈ, ಜ.28. ಪ್ರೇಯಸಿಯೊಂದಿಗೆ ಜಗಳ ಆಗಿದ್ದಕ್ಕೆ ಹುಡುಗರು ಫೋನ್‌ ಹೊಡೆದಾಕಬಹುದು, ಅಳಬಹುದು, ಒಂದಿಷ್ಟು ದಿನ ಮಾತು ಬಿಡಬಹುದು. ಆದರೆ, ಇಲ್ಲೊಬ್ಬ ತನ್ನ 40 ಲಕ್ಷ ರೂ. ಮೌಲ್ಯದ ಮರ್ಸಿಡಿಸ್‌ ಬೆಂಜ್‌ ಕಾರಿಗೆ ಬೆಂಕಿ ಹಚ್ಚಿದ್ದಾನೆ. ತಮಿಳುನಾಡಿನ ಕಂಚಿಯಲ್ಲಿ 28 ವರ್ಷದ ವೈದ್ಯನೊಬ್ಬ ಬ್ರೇಕಪ್‌ ಆಗಿದ್ದಕ್ಕೆ ತನ್ನ ಐಷಾರಾಮಿ ಕಾರಿಗೆ ಅಗ್ನಿ ಸ್ಪರ್ಶ ಮಾಡಿದ್ದಾನೆ. ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬ್ರೇಕಪ್‌ ಆಗಿದ್ದಕ್ಕೆ 40 ಲಕ್ಷ ರೂ. ಮೌಲ್ಯದ ಕಾರಿಗೆ ಬೆಂಕಿ ಹಚ್ಚಿದ ಭೂಪ Read More »

ರಾಷ್ಟ್ರೀಯ ನ್ಯೂಸ್

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಜ.23. ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಕೆಳಗೆ ಬಿದ್ದು ನಾಲ್ವರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಅರಕ್ಕೋಣಂ ಸಮೀಪದ ನೆಮಿಲಿಯ ಕಿಲ್ವೀಡಿ ಗ್ರಾಮದಲ್ಲಿ ನಡೆದಿದೆ. ಕೆ.ಮುತ್ತುಕುಮಾರ್(39),ಎಸ್.ಭೂಪಾಲನ್ (40), ಮತ್ತು ಬಿ.ಜೋತಿಬಾಬು (17) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಜಾತ್ರೆಯ ಪ್ರಯುಕ್ತ ದೇವತೆಯ ವಿಗ್ರಹವನ್ನು ಕ್ರೇನ್‌ ಮೂಲಕ ಗ್ರಾಮದಲ್ಲಿ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ದೇವರನ್ನು ಅಲಂಕರಿಸಲು ಎಂಟು ಜನ ಕ್ರೇನ್‌ ಮೇಲೆಯೇ ವಿಗ್ರಹದ ಪಕ್ಕದಲ್ಲಿದ್ದರು. ಈ ವೇಳೆ

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಯೋತ್ಪಾದಕನೆಂದೇ ಗುರುತಿಸಲ್ಪಟ್ಟ ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಇದೀಗ ಸಮಾಜಕ್ಕೆ ಪ್ರೀತಿಯನ್ನು ಮರಳಿ ನೀಡಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಶಿಕ್ಷಣ ವ್ಯಾಸಂಗ ಮಾಡಿರುವ ವಿದ್ಯಾರಾಣಿಯು ಈವರೆಗೆ ವೀರಪ್ಪನ್ ಪುತ್ರಿ ಎಂದೇ ಗುರುತಿಸಿಕೊಂಡವರು. ಜುಲೈ 21 ರಂದು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಜನರಿಗೆ ಸೇವೆ ಸಲ್ಲಿಸಲೆಂದು ನಾಗರಿಕ ಸೇವೆಗಳಿಗೆ ಸೇರ್ಪಡೆಯಾಗುವ ಕನಸು ವಿದ್ಯಾರಾಣಿ ಅವರಿಗಿತ್ತು. ಇದೀಗ ಕನಸು

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!! Read More »

ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ.17. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಕ್ಕೆ ಇದೀಗ ಆಸ್ಟ್ರೇಲಿಯ ವಿರುದ್ಧ ಸವಾಲು ಎದುರಾಗಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನಲ್ಲಿ ರವಿವಾರ ನಡೆಯಲಿದೆ. ಈ ಸರಣಿಯು ಉಭಯ ತಂಡಗಳಿಗೂ ಐಸಿಸಿ ರ್ಯಾಂಕಿಂಗ್ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಕಳೆದ ವರ್ಷ ಜನವರಿಯಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯ 4-1

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!!

(ನ್ಯೂಸ್ ಕಡಬ) newskadaba.com ಚೆನ್ನೈ,ಸೆ.03, ಇತ್ತೀಚೆಗೆ ಬೆಳಕಿಗೆ ಬಂದ ಕೆಲ ಬ್ಲೂವೇಲ್ ಗೇಮ್ ಪ್ರಕರಣಗಳ ಪೈಕಿ ಕೆಲ ಪೋಷಕರು ಹಾಗೂ ಶಾಲಾ ಶಿಕ್ಷಕರು ಬಹಿರಂಗಪಡಿಸಿದ್ದರು. ಬಹಳಷ್ಟು ವಿದ್ಯಾರ್ಥಿಗಳು ತಾವು ಆಟ ಆಡುತ್ತಿರುವ ವಿಷಯನ್ನು ಬಹಿರಂಗಪಡಿಸದೇ ಗೋಂದಲಕ್ಕೀಡಾದಿದ್ದಾರೆ. ಇದಕ್ಕೂ ಕಾರಣವೂ ಇದೆ ತಾವು ಆಡುತ್ತಿರುವ ಆಟವನ್ನು ಬಹಿರಂಗ ಪಡಿಸಿದರೆ ತಮ್ಮ ಇಡೀ ಕುಟುಂಬ ಸರ್ವನಾಶ ಆಗುತ್ತದೆ ಎನ್ನುವ ಭೀತಿಯಿಂದಾಗಿ ಇದನ್ನು ಮುಚ್ಚಿಡುತ್ತಿದ್ದಾರೆ. ರಾಜ್ಯದಲ್ಲಿ ಮಕ್ಕಳ ನೆರವಿಗೆಂದೇ ಇರುವ 104 ಸಂಖ್ಯೆಗೆ ಇತ್ತೀಚೆಗೆ ಕರೆ ಮಾಡಿದ್ದ ತಮಿಳುನಾಡಿನ ತಿರುಪೂರ್‌ನ 12 ವರ್ಷದ

ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!! Read More »

ಕರಾವಳಿ
Scroll to Top