chief minister

ಭೂ ಕಾಯ್ದೆಗೆ ತಿದ್ದುಪಡಿ; ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadab.com ಬೆಂಗಳೂರು, ಆ. 21. ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ […]

ಭೂ ಕಾಯ್ದೆಗೆ ತಿದ್ದುಪಡಿ; ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿ’ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯು ಹತ್ತು ವರ್ಷ ಪೂರೈಸಿದ ಹಿನ್ನೆಲೆ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಯಡಿಯೂರಪ್ಪರಿಗೆ ತಪ್ಪಲಿದೆಯಾ ಬಿಜೆಪಿ‌ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ► ನೂತನ ಮುಖ್ಯಮಂತ್ರಿ ಅಭ್ಯರ್ಥಿ ಯುವ ಸಂಸದ ಅನಂತ ಕುಮಾರ್ ಹೆಗ್ಡೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಸ್ಥಾನ ಯಡಿಯೂರಪ್ಪರಿಗೆ ತಪ್ಪಲಿದೆಯಾ..? ಅಭ್ಯರ್ಥಿ ಘೋಷಣೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಾರೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ…? ಹೌದು ಹೀಗೊಂದು ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದ್ದು, ಸದ್ಯ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡುವಲ್ಲಿ ಬಿಜೆಪಿಯು ವಿಫಲವಾಗಿದೆ ಎನ್ನಲಾಗುತ್ತಿದ್ದು, ಅದರಂತೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಬದಲಾಯಿಸಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಜ್ಜಾಗುತ್ತಿದೆ ಎನ್ನಲಾಗಿದೆ. ಬಿಜೆಪಿಯ ಫೈರ್

ಯಡಿಯೂರಪ್ಪರಿಗೆ ತಪ್ಪಲಿದೆಯಾ ಬಿಜೆಪಿ‌ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ► ನೂತನ ಮುಖ್ಯಮಂತ್ರಿ ಅಭ್ಯರ್ಥಿ ಯುವ ಸಂಸದ ಅನಂತ ಕುಮಾರ್ ಹೆಗ್ಡೆ…? Read More »

ಕರ್ನಾಟಕ
Scroll to Top