chikkaballapura

ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.07: ಬಿಜೆಪಿ ಸಂಸದ ಕೆ.ಸುಧಾಕರ್‌ ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿ ನಗರದ ನಿವಾಸಿ ಬಾಬು(32)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗದ್ದರು. ಚಿಕ್ಕಬಳ್ಳಾಪು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್‌ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್‌ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 […]

ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ Read More »

ಕರ್ನಾಟಕ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤  ಮೀನುಗಳ ದಾರುಣ ಅಂತ್ಯ..!!

(ನ್ಯೂಸ್ ಕಡಬ) newskadaba.com  ಗೌರಿ ಬಿದನೂರು, ಜ.08. ಪಿನಾಕಿನಿ ನದಿಯಲ್ಲಿ  ಅಕ್ರಮವಾಗಿ ಕಾರ್ಖಾನೆಯ ರಾಸಾಯನಿಕ ತ್ಯಾಜ್ಯ ಸುರಿದಿರುವ ಹಿನ್ನೆಲೆಯಲ್ಲಿ ನದಿಯಲ್ಲಿನ ಮೀನುಗಳ ಮೃತಪಟ್ಟಿವೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ನದಿ ಸೇತುವೆ ಬಳಿ ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಾರ್ಖಾನೆಯ ತ್ಯಾಜ್ಯವನ್ನು ಈ ಹಿಂದೆ ರಾತ್ರೋರಾತ್ರಿ ರೈತರ ಹೊಲಗಳಲ್ಲಿ ಅಕ್ರಮವಾಗಿ ಬಿಟ್ಟು ಹೋಗುತ್ತಿದ್ದರು. ಆದರೆ ಇದೀಗ ನಗರದ ಹೃದಯ ಭಾಗದಲ್ಲಿನ ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ಸೇತುವೆ ಬಳಿಯ ರಾಸಾಯನಿಕ ತ್ಯಾಜ್ಯವನ್ನು ಸುರಿದಿದ್ದಾರೆ. ಇದರ

ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤  ಮೀನುಗಳ ದಾರುಣ ಅಂತ್ಯ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com  ಚಿಕ್ಕಬಳ್ಳಾಪುರ, ಜ.08.  ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಯಲುಸೀಮೆ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಪ್ರಥಮ ಚಿಕ್ಕಬಳ್ಳಾಪುರ ಉತ್ಸವಕ್ಕೆ ಅದ್ದೂರಿಯ ಚಾಲನೆ ದೊರೆಯಿತು. ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಎಂಬ ಹೆಸರನ್ನು ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಹೆಸರನ್ನು ಅನಾವರಣ ಮಾಡಲಾಯಿತು. ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ
Scroll to Top