chikkamagalore

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..!

(ನ್ಯೂಸ್‌ ಕಡಬ) newskadaba.com ಜು.23: ಚಿಕ್ಕಮಗಳೂರು: ಬಾಲ್ಯ ವಿವಾಹದ ಕುರಿತು ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿಯ ಕುಟುಂಬವನ್ನು ಗ್ರಾಮಸ್ಥರು ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಯರೇಹಳ್ಳಿಯಲ್ಲಿ ನಡೆದಿದೆ. ಯರೇಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ತೇಜಸ್ವಿನಿ ಎಂಬ ಅಂಗನವಾಡಿ ಶಿಕ್ಷಕಿ ಕೆಲ ದಿನಗಳ ಹಿಂದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ವಿವಾಹದ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗನವಾಡಿ ಶಿಕ್ಷಕಿಯಿಂದಾಗಿ ವಿವಾಹ ನಿಂತು ಹೋಗಿದ್ದಲ್ಲದೆ, ಬಾಲ್ಯ […]

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ, ಪ್ರಾಣಿ-ಪಕ್ಷಿಗಳು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.   ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹಬ್ಬುತ್ತಲೇ ಹೋಗಿದ್ದು ಬೆಂಕಿ ನಂದಿಸುವುದು ಸವಾಲಾಗಿತ್ತು. ಕೊನೆಗೂ ಅರಣ್ಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಜ್ವಾಲೆಗೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು

ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ, ಪ್ರಾಣಿ-ಪಕ್ಷಿಗಳು ಸುಟ್ಟು ಕರಕಲು Read More »

ಕರ್ನಾಟಕ

ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ಬಳಿಕ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ನಕ್ಸಲ್‌ ಬೆಂಬಲಿಗರನ್ನು ಧರ್ಮಸ್ಥಳ ಪೊಲೀಸ್ ಠಾಣಾ

ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಮುಂಗಾರು ಪ್ರವೇಶದ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಗಟಿಪುರ ಗ್ರಾಮದಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಇದೇ ವೇಳೆ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮಂಗಳೂರಿನ ಪಣಂಬೂರು, ಉಳ್ಳಾಲ, ಸೋಮೇಶ್ವರ, ಬಟಪಾಡಿಗಳಲ್ಲಿ ಭಾನುವಾರ ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಉಡುಪಿ ಜಿಲ್ಲೆ ಮಲ್ಪೆ ಬೀಚಿನಲ್ಲಿ ಪ್ರವಾಸಿಗರು

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು Read More »

ಕರಾವಳಿ, ಕರ್ನಾಟಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.11.ಮಾರ್ಗ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನಿಲ್ಲದೇ ತಾನಾಗೆ ಚಲಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ನಗರದಲ್ಲಿ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಯುವತಿ ಕೂತಿದ್ದಳು. ಆದರೆ ಯುವತಿ ಕೂಡ ಕಾರಿನಿಂದ ಕೆಳಗಿಳಿದಿದ್ದಾಳೆ. ಯುವತಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ನಿಂತಿದ್ದ ಕಾರು ಚಾಲಕನಿಲ್ಲದೇ ತಾನಾಗೇ ಚಲಿಸಲು ಆರಂಭಿಸಿದೆ. ಎಲ್ಲರೂ ಕಾರು ತಾನಾಗೇ ಹೋಗುತ್ತಿದೆ ಎಂದು ಗಾಬರಿಗೊಳಗಾಗಿ ಅಕ್ಕಪಕ್ಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ
Scroll to Top