chikkamagaluru

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ

(ನ್ಯೂಸ್ ಕಡಬ) newdkadaba.com, ಆ. 02: ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರು ಆಯ್ಕೆ ಆಗಿದ್ದಾರೆ. 20 ವರ್ಷಗಳ ರಾಜಕೀಯ ಜೀವನ ದೊಂದಿಗೆ ಬಣಕಲ್ ಹೋಬಳಿ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಅಲ್ಲದೇ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ , ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅಲ್ಲದೇ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳು ಮೂಡಿಗೆರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ, […]

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.21. ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.  

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗನಿಂದ ತಂದೆಯ ಬರ್ಬರ ಕೊಲೆ ►ಅರ್ಧ ಗಂಟೆ ತಂದೆಯನ್ನು ಕೊಚ್ಚಿದ ಮಗ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.28. ಕುಡಿದ ಮತ್ತಿನಲ್ಲಿದ್ದ ಮಗನೋರ್ವ ತನ್ನ ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರಿನ ಮೈಲಿ ಮನೆ ಎಂಬಲ್ಲಿ ಬುಧವಾರದಂದು ನಡೆದಿದೆ. ಮೈಲಿ ಮನೆ ನಿವಾಸಿ ಕೃಷ್ಣ (60) ಎಂಬವರೇ ತನ್ನ ಮಗನಿಂದಲೇ ಕೊಲೆಯಾದ ನತದೃಷ್ಟ. ಮಗ ನಾಗ (35) ಎಂಬಾತ ಕುಡಿದ ಮತ್ತಿನಲ್ಲಿ ತನ್ನ ತಂದೆಯನ್ನು ೫೦ ಮೀಟರ್ ಅಟ್ಟಾಡಿಸಿಕೊಂಡು ಬಂದು ಅರ್ಧಗಂಟೆಗೂ ಹೆಚ್ಚು ಕಾಲ ತಂದೆಯ ದೇಹವನ್ನು ಕೊಚ್ಚಿದ್ದು, ಬರ್ಬರವಾಗಿ ಕೊಲೆಗೈದಿದ್ದಾನೆ. ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ

ಮಗನಿಂದ ತಂದೆಯ ಬರ್ಬರ ಕೊಲೆ ►ಅರ್ಧ ಗಂಟೆ ತಂದೆಯನ್ನು ಕೊಚ್ಚಿದ ಮಗ Read More »

ಕರ್ನಾಟಕ
Scroll to Top