ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ
(ನ್ಯೂಸ್ ಕಡಬ) newdkadaba.com, ಆ. 02: ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರು ಆಯ್ಕೆ ಆಗಿದ್ದಾರೆ. 20 ವರ್ಷಗಳ ರಾಜಕೀಯ ಜೀವನ ದೊಂದಿಗೆ ಬಣಕಲ್ ಹೋಬಳಿ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಅಲ್ಲದೇ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ , ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅಲ್ಲದೇ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳು ಮೂಡಿಗೆರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ, […]
ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್


